ಜಿಲ್ಲಾಧಿಕಾರಿಯಿಂದ ರೈತರಿಗೆ ಸಿಹಿಸುದ್ದಿ : ಕೋವಿ ಠೇವಣಿಯಿಂದ ವಿನಾಯಿತಿ
ಮಂಗಳೂರು : ಚುನಾವಣೆ ಸಮಯದಲ್ಲಿ ರೈತರು ಸೇರಿದಂತೆ ಎಲ್ಲರೂ ತಮ್ಮ ಪರವಾನಗಿಯುಳ್ಳ ಕೋವಿ/ಆಯುಧಗಳನ್ನು ಸಮೀಪದ ಠಾಣೆಯಲ್ಲಿ ಠೇವಣಿ ಇಡಬೇಕಾಗುತ್ತದೆ. ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದೆಲ್ಲೆಡೆ ಈ ಆದೇಶ ಜಾರಿಯಲ್ಲಿದೆ. ಆದರೆ, ದಕ್ಷಿಣಕನ್ನಡ ಜಿಲ್ಲೆಯ ರೈತರಿಗೆ ಮಾತ್ರ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಏ.3 ರಂದು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ರೈತರು ಠೇವಣಿ ಇಡುವ ವಿಚಾರದಲ್ಲಿ ಕೆಲ ಸಡಿಲಿಕೆಗಳನ್ನು ಮಾಡಿದ್ದಾರೆ. ಚುನಾವಣೆ ಬಂದಾಗ ಸಾರ್ವಜನಿಕ ಶಾಂತಿ ಮತ್ತು ಶಿಸ್ತುಪಾಲಾನ ಮುಂಜಾಗ್ರತ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ರಾಜ್ಯದಲ್ಲಿ […]
ಜಿಲ್ಲಾಧಿಕಾರಿಯಿಂದ ರೈತರಿಗೆ ಸಿಹಿಸುದ್ದಿ : ಕೋವಿ ಠೇವಣಿಯಿಂದ ವಿನಾಯಿತಿ Read More »