ಕುಡಿತದ ಅಮಲಿನಲ್ಲಿ ವ್ಯಕ್ತಿಗೆ ಹೊಡೆತ : ವ್ಯಕ್ತಿ ಸ್ಥಳದಲ್ಲೇ ಮೃತ್ಯು
ನೆಲ್ಯಾಡಿ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬರಿಗೆ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಕೊಕ್ಕಡದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಪೈಕ ನಿವಾಸಿ ಕೃಷ್ಣ (55) ಹೊಡೆತದಿಂದ ಮೃತಪಟ್ಟವರು. ಅನಾರೋಗ್ಯದ ಹಿನ್ನೆಲೆಯಲ್ಲಿ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಸೋಮವಾರ ಸಂಜೆ ಡಿಸ್ಚಾರ್ಜ್ ಆಗಿ ಕೊಕ್ಕಡಕ್ಕೆ ಬಸ್ಸಿನಲ್ಲಿ ಬಂದಿದ್ದರು. ಕೊಕ್ಕಡದಲ್ಲಿ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭ ಪಶು ವೈದ್ಯಾಧಿಕಾರಿಯಾಗಿದ್ದ ಡಾ.ಕುಮಾರ್ ಎಂಬವರು ಕೃಷ್ಣ ಅವರ ಕೆನ್ನೆಗೆ ಬಲವಾಗಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದ […]
ಕುಡಿತದ ಅಮಲಿನಲ್ಲಿ ವ್ಯಕ್ತಿಗೆ ಹೊಡೆತ : ವ್ಯಕ್ತಿ ಸ್ಥಳದಲ್ಲೇ ಮೃತ್ಯು Read More »










