ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆ
ಬೆಳ್ತಂಗಡಿ: 2024ರ ಮನುಶ್ರೀ ಕನ್ನಡ ಸಾಹಿತ್ಯ ಪರಿಷತ್ತಿನ ಮನೋಹರಿ ಪಾರ್ಥಸಾರಥಿ ‘ಮನುಶ್ರೀ ’ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮನೋಹರಿ ಪಾರ್ಥಸಾರಥಿಯವರು ಈ ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬರಹಗಾರರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ. ಬೆಳ್ತಂಗಡಿಯ ತೆಂಕಕಾರಂದೂರಿನವರಾದ ಪ.ರಾಮಕೃಷ್ಣ ಶಾಸ್ತ್ರಿಗಳು ಕನ್ನಡ ಸಾಹಿತ್ಯ ಕಂಡ ವಿಶಿಷ್ಟ ಲೇಖಕರು. ವೃತ್ತಿಯಲ್ಲಿ ಕೃಷಿಕರಾದ ಇವರು ಪ್ರವೃತ್ತಿಯಲ್ಲಿ ಸಾಹಿತ್ಯ ಕೃಷಿಕರು. 1964ರಿಂದ ಹಿಡಿದು ಇಂದಿನವರೆಗೂ ದಣಿವರಿಯದೆ ನಿರಂತರವಾಗಿ […]
ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆ Read More »










