ದಕ್ಷಿಣ ಕನ್ನಡ

ಸಮುದಾಯ ಸಮ್ಮಿಲನಕ್ಕಾಗಿ ಸುಳ್ಯಕ್ಕೆ ಆಗಮಿಸಿದ ಶ್ರೀ ಆದಿಚುಂಚನಗಿರಿ ಮಹಾಸ್ವಾಮೀಜಿಗಳಿಗೆ ಅದ್ಧೂರಿ ಸ್ವಾಗತ

ಪುತ್ತೂರು: ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಸುಳ್ಯ ತಾಲೂಕಿನಾದ್ಯಂತ 3 ದಿನಗಳ ಸಮುದಾಯ ಸಮ್ಮಿಲನಕ್ಕಾಗಿ ಮಂಗಳವಾರ ಆಗಮಿಸಿದ್ದು, ಅವರಿಗೆ ನಿಂತಿಕಲ್ಲಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಸುಳ್ಯ ತಾಲೂಕಿಗೆ ಆಗಮಿಸಿದ ಸ್ವಾಮೀಜಿ ಅವರು ಡಿ. 20, 21, 22ರಂದು ಗೌಡ ಸಮುದಾಯದ ವಿವಿಧ ಮನೆಗಳಿಗೆ ತೆರಳಿ ಆಶೀರ್ವಚನ ನೀಡಲಿದ್ದಾರೆ. ಮಂಗಳವಾರವೂ ವಿವಿಧ ಮನೆಗಳಿಗೆ ತೆರಳಲಿದ್ದು, ನಿಂತಿಕಲ್ಲಿನಿಂದ ಅವರನ್ನು ವಾಹನ ಜಾಥದ ಮೂಲಕ ಹರಿಹರಪಲ್ಲತಡ್ಕ ಐನೆಕಿದು ಕಡೆಗೆ ಕರೆದೊಯ್ಯಲಾಯಿತು. ಮಂಗಳವಾರ ಕಿಶೋರ್ ಕುಮಾರ್ […]

ಸಮುದಾಯ ಸಮ್ಮಿಲನಕ್ಕಾಗಿ ಸುಳ್ಯಕ್ಕೆ ಆಗಮಿಸಿದ ಶ್ರೀ ಆದಿಚುಂಚನಗಿರಿ ಮಹಾಸ್ವಾಮೀಜಿಗಳಿಗೆ ಅದ್ಧೂರಿ ಸ್ವಾಗತ Read More »

ಗ್ರಾ.ಪಂ. ನೌಕರರಿಂದ ಬೆಳಗಾವಿಯಲ್ಲಿ ಪ್ರತಿಭಟನೆ | ಸಂಘದ ಪುತ್ತೂರು ತಾಲೂಕು ಪದಾಧಿಕಾರಿಗಳು ಭಾಗಿ

ಪುತ್ತೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಬೆಳಗಾವಿಯ ಸುವರ್ಣ ಸೌಧದ ಮುಂಭಾಗ ಸೋಮವಾರ ಪ್ರತಿಭಟನೆ ಆರಂಭಿಸಿದ್ದು, ಪುತ್ತೂರು ಸೇರಿದಂತೆ ಕರಾವಳಿಯ ಗ್ರಾಮ ಪಂಚಾಯತ್ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎನ್ನುತ್ತಿರುವಾಗಲೇ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಕಲಾಪ ಸೋಮವಾರದಿಂದ ಆರಂಭವಾಗಿದೆ. ಇದರ ನಡುವೆಯೇ, ಗ್ರಾ. ಪಂ. ನೌಕರರ ಶ್ರೇಯೋಭಿವೃದ್ಧಿ ಸಂಘ ಹೋರಾಟವನ್ನು ಕೈಗೆತ್ತಿಕೊಂಡಿದೆ. ಬೆಳಗ್ಗಿನಿಂದಲೇ ವಿವಿಧ ಘೋಷಣೆಗಳನ್ನು ಕೂಗುತ್ತಾ, ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂಬ ಆಗ್ರಹ

ಗ್ರಾ.ಪಂ. ನೌಕರರಿಂದ ಬೆಳಗಾವಿಯಲ್ಲಿ ಪ್ರತಿಭಟನೆ | ಸಂಘದ ಪುತ್ತೂರು ತಾಲೂಕು ಪದಾಧಿಕಾರಿಗಳು ಭಾಗಿ Read More »

error: Content is protected !!
Scroll to Top