ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ | ಮೂರು ದಿನಗಳ ಕಾಲ ನಡೆಯಿತು ವಿವಿಧ ವೈದಿಕ ಕಾರ್ಯಕ್ರಮಗಳು
ಬೆಳ್ತಂಗಡಿ: ತಾಲೂಕಿನ ದೇವರಗುಡ್ಡೆ ಭಟ್ರಬೈಲು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ, ಭೂಖನನಾದಿ ಸಪ್ತಶುದ್ಧಿ, ದ್ವಾದಶಮೂರ್ತಿ ಆರಾಧನೆ ಹಾಗೂ ಗೋಪೂಜೆ ಏ.19, 20 ಹಾಗೂ 22 ರಂದು ಮೂರು ದಿನಗಳ ಕಾಲ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏ.19 ರಂದು ಸಂಜೆ 7 ಗಂಟೆಗೆ ಸುದರ್ಶನ ಹೋಮ ನಡೆಯಿತು. ಏ.20 ಶನಿವಾರ ಬೆಳಿಗ್ಗೆ 8 ರಿಂದ ಸಪ್ತಶುದ್ಧಿ, ಗಣಹೋಮ, ಗೋಪೂಜೆ, ದ್ವಾದಶಮೂರ್ತಿ ಆರಾಧನೆ, ಮಧ್ಯಾಹ್ನ 12.30 ಕ್ಕೆ […]










