ದಕ್ಷಿಣ ಕನ್ನಡ

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ | ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ

ಸುಳ್ಯ: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರೆ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನದವರು ನಡೆಸಲಿರುವ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕೋತ್ಸವ 2024ರಲ್ಲಿ ಕೊಡ ಮಾಡಲಿರುವ ಶತಶೃಂಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕೊಡಲ್ಪಡುವ ಈ ಪ್ರಶಸ್ತಿಗೆ  ಕೇರಳದ ನಾಲ್ವರು ಮತ್ತು ಕರ್ನಾಟಕದ ಇಬ್ಬರು ಆಯ್ಕೆಯಾಗಿದ್ದು, ಸುಳ್ಯದ ಡಾ. ಅನುರಾಧಾ ಕುರುಂಜಿಯವರನ್ನು ಸಾಹಿತ್ಯಕ, ಶೈಕ್ಷಣಿಕ  ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಮಾಡಿರುವ  ಸಾಧನೆಗಾಗಿ ಈ ಪ್ರಶಸ್ತಿಗೆ […]

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ | ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ Read More »

ಮಂಗಳೂರಿನಲ್ಲಿ “ತುಳುನಾಡ ಅಮರ ಸುಳ್ಯ ಸಮರ-1837” ಸಂಸ್ಮರಣೆ ಹಾಗೂ ವಿಜಯ ದಿನಾಚರಣೆ

ಮಂಗಳೂರು: ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿ ಹಾಗೂ ಮಂಗಳೂರು ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ತುಳುನಾಡಿನ ವೀರ ರೈತರಿಂದ ನಡೆದ ಸ್ವಾತಂತ್ರ್ಯ ಸಂಗ್ರಾಮ “ತುಳುನಾಡ ಅಮರ ಸುಳ್ಯ ಸಮರ-1837” ಸಂಸ್ಮರಣೆ ಹಾಗೂ ವಿಜಯ ದಿನಾಚರಣೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆಯಿತು. ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ. ಡಾ.ಧರ್ಮಪಾಲನಾಥ ಸ್ವಾಮೀಜಿಯವರು ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಡಿ.ಬಿ.ಬಾಲಕೃಷ್ಣ, ಕಿರಣ್‍ ಬುಡ್ಲೆಗುತ್ತು, ಯೋಗೀಶ್

ಮಂಗಳೂರಿನಲ್ಲಿ “ತುಳುನಾಡ ಅಮರ ಸುಳ್ಯ ಸಮರ-1837” ಸಂಸ್ಮರಣೆ ಹಾಗೂ ವಿಜಯ ದಿನಾಚರಣೆ Read More »

ಏ.24-ಮೇ.2 : ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹ | ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಮಂತ್ರಣದೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಈರ್ವೆರ್ ಉಳ್ಳಾಕುಲು, ಕೆಡೆಂಜೋಡಿತ್ತಾಯ, ವ್ಯಾಘ್ರ ಚಾಮುಂಡಿ ಮತ್ತು ಕುಟುಂಬ ಸಂಬಂಧಪಟ್ಟ ಧರ್ಮದೈವ ಧೂಮಾವತಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಏ.24 ರಿಂದ ಮೇ 2 ರ ತನಕ ನಡೆಯುವ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ ಹಾಗೂ ಶ್ರೀ ಮದ್ಭಾಗವತ ಸಪ್ತಾಹದ ಆಮಂತ್ರಣದೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾ ಕಲಶೋತ್ಸವ ಸಮಿತಿ ಅಧ್ಯಕ್ಷ ವೆಂಕಟೇಶ್ ಭಟ್ ಕೊಯಕ್ಕುಡೆ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ

ಏ.24-ಮೇ.2 : ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹ | ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಮಂತ್ರಣದೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ Read More »

ಎರಡನೇ ಹೆರಿಗೆ ವೇಳೆ ಮಹಿಳೆ ಮೃತ್ಯು

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಮೃತಪಟ್ಟವರು. ಗಾಯತ್ರಿ ಎರಡನೇ ಹೆರಿಗೆಗಾಗಿ ಏ.3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏ.4 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ . ಮೃತ ಮಹಿಳೆಗೆ  3 ವರ್ಷದ ಹೆಣ್ಣು ಮಗುವೊಂದಿದ್ದು ಇದೀಗ ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ.

ಎರಡನೇ ಹೆರಿಗೆ ವೇಳೆ ಮಹಿಳೆ ಮೃತ್ಯು Read More »

ಇಂದು ಸ್ವತಂತ್ರ ತುಳುನಾಡ ಆಳ್ವಿಕೆ ಆರಂಭಿಸಿದ ದಿನ | ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆಗೈದ ಪದ್ಮರಾಜ್ ಆರ್.

ಮಂಗಳೂರು: ಇಲ್ಲಿನ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪುಷ್ಪಾರ್ಚನೆ ಮಾಡಿದರು. ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮೊದಲೇ ತುಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು. ಇದನ್ನು ಅಮರ ಸುಳ್ಯದ ದಂಗೆ ಎಂದು ಕರೆದರೆ, ಇನ್ನೂ ಕೆಲವರು ತುಳುನಾಡ ಸ್ವಾತಂತ್ರ್ಯ ಸಂಗ್ರಾಮ ಎಂದೂ ಕರೆದದ್ದಿದೆ. ಈ ಹೋರಾಟದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಅವರು ಪ್ರಮುಖ ಪಾತ್ರ ವಹಿಸಿದ್ದರು. ಈ ಹೋರಾಟದಲ್ಲಿ ಬ್ರಿಟಿಷರನ್ನು  ಪರಾಭವಗೊಳಿಸಿದ ತುಳುನಾಡ ಹೋರಾಟಗಾರರು ಮುಂದಿನ 13

ಇಂದು ಸ್ವತಂತ್ರ ತುಳುನಾಡ ಆಳ್ವಿಕೆ ಆರಂಭಿಸಿದ ದಿನ | ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆಗೈದ ಪದ್ಮರಾಜ್ ಆರ್. Read More »

ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ

ಕಲ್ಲಡ್ಕ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದರು. ಅಲ್ಲಿ ಶ್ರೀದೇವರ ದರ್ಶನ ಪಡೆದು, ಹಿರಿಯರಾದ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಭೇಟಿ ಮಾಡಿದರು. ಬಳಿಕ ಪಕ್ಷದ ಹಿರಿಯ ಮುಖಂಡರು, ಮಾಜಿ ಶಾಸಕ ರುಕ್ಮಯ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾರ್ಗದರ್ಶನ ಪಡೆದರು

ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ Read More »

ಸೌಜನ್ಯ ಪರ ಹೋರಾಟ ಸಮಿತಿಯಿಂದ ನೋಟ ಮತ ಚಲಾಯಿಸಲು ಅಭಿಯಾನ

ಮಂಗಳೂರು : ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ನಮಿತಿ ಮುಖಂಡ ಗಿರೀಶ್ ಮಟ್ಟನ್ನನವರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ ನೀಡಿಲ್ಲ. ಆದ್ದರಿಂದ ಈ ಬಾರಿ

ಸೌಜನ್ಯ ಪರ ಹೋರಾಟ ಸಮಿತಿಯಿಂದ ನೋಟ ಮತ ಚಲಾಯಿಸಲು ಅಭಿಯಾನ Read More »

ಎಸ್‍ಸಿಡಿಸಿಸಿ ಬ್ಯಾಂಕ್ ಗೆ 79.09 ಕೋಟಿ ನಿವ್ವಳ ಲಾಭ | ಲಾಭದಲ್ಲಿ ಶೇ.29.04 ಏರಿಕೆ : ಪತ್ರಿಕಾಗೋಷ್ಠಿಯಲ್ಲಿ ಎಂ.ಎನ್‍.ರಾಜೇಂದ್ರ ಕುಮಾರ್

ಮಂಗಳೂರು: ಎಸ್‍ಸಿಡಿಸಿಸಿ ಬ್ಯಾಂಕ್ ಈ ಆರ್ಥಿಕ ವರ್ಷದಲ್ಲಿ ದಾಖಲೆಯ 79. 09 ಕೋಟಿ ರೂ. ಲಾಭ ಗಳಿಸಿದ್ದು, ಶೇ 29.04 ಏರಿಕೆ ಕಂಡಿದೆ. ಇದು ಬ್ಯಾಂಕ್‌ನ ಇತಿಹಾಸದಲ್ಲೇ ನೂತನ ದಾಖಲೆ ಆಗಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ ತಿಳಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬ್ಯಾಂಕ್ ಅಭಿವೃದ್ಧಿ ಮುಂಚೂಣಿಯಲ್ಲಿದ್ದು, 110 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 113

ಎಸ್‍ಸಿಡಿಸಿಸಿ ಬ್ಯಾಂಕ್ ಗೆ 79.09 ಕೋಟಿ ನಿವ್ವಳ ಲಾಭ | ಲಾಭದಲ್ಲಿ ಶೇ.29.04 ಏರಿಕೆ : ಪತ್ರಿಕಾಗೋಷ್ಠಿಯಲ್ಲಿ ಎಂ.ಎನ್‍.ರಾಜೇಂದ್ರ ಕುಮಾರ್ Read More »

ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ 21 ನಾಮಪತ್ರ ಸಲ್ಲಿಕೆ | ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ

ಮಂಗಳೂರು: ಏ.26ರಂದು ನಡೆಯಲಿರುವ ದ.ಕ. ಲೋಕಸಭಾ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಿಂದ ಒಟ್ಟು 11 ಅಭ್ಯರ್ಥಿಗಳಿಂದ 21 ನಾಮಪತ್ರ ಸಲ್ಲಿಕೆಯಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ.ಬ್ರಿಜೇಶ್ ಚೌಟ(42), ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. (53),ಜನತಾ ಪಕ್ಷ ಹಾಗೂ ಜನತಾದಳ (ಯು) ಎರಡಕ್ಕೂ ಸುಪ್ರೀತ್ ಕುಮಾ‌ರ್ ಪೂಜಾರಿ (47), ಬಹುಜನ್ ಸಮಾಜ್ ಪಾರ್ಟಿ (ಬಿಎಸ್ಪಿ)ಯಿಂದ ಕಾಂತಪ್ಪ (63), ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಕೆ.ಇ.ಮನೋಹರ (47), ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಂಜಿನಿ ಎಂ.(39) ಮತ್ತು ಕರುನಾಡ ಸೇವಕರ ಪಾರ್ಟಿಯಿಂದ ದುರ್ಗಾಪ್ರಸಾದ್ (33) ಹಾಗೂ ಪಕ್ಷೇತರ

ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ 21 ನಾಮಪತ್ರ ಸಲ್ಲಿಕೆ | ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ Read More »

ಫೇಸ್ ಬುಕ್ ಆ್ಯಪ್ ಮೂಲಕ ವಂಚನೆ | ಸಾಲ ಪಡೆಯಲು ಹೋಗಿ ಸಾವಿರಾರು ರೂ. ಕಳೆದುಕೊಂಡ ಮಹಿಳೆ

ಬೆಳ್ತಂಗಡಿ: ಮಹಿಳೆಯೊಬ್ಬರು ಫೇಸ್ ಬುಕ್ ಆ್ಯಪ್ ಸಾಲದ ವಂಚನೆಗೆ ಬಲಿಯಾಗಿ ಸಾವಿರಾರು ರೂ. ಕಳೆದುಕೊಂಡ ಘಟನೆ ನಡೆದಿದೆ. ತೆಂಕಕಾರಂದೂರು ಗ್ರಾಮದ ಮಹಿಳೆ ನೆಬಿಸಾ (38) ವಂಚನೆಗೊಳಗಾದವರು. ಮಾ.21 ರಂದು ಫೇಸ್ ಬುಕ್ ನಲ್ಲಿ ಮನಿ ವ್ಯೂವ್ ಪರ್ಸನಲ್ ಲೋನ್ ಆ್ಯಪ್ ಮೂಲಕ ಅಪರಿಚಿತರು ಪರಿಚಯಿಸಿಕೊಂಡಿದ್ದರು. ನೆಬಿಸಾ ಸಾಲದ ಕುರಿತು ಅಪರಿಚಿತರಿಂದ ಮಾಹಿತಿ ಪಡೆದು ಐದು ಲಕ್ಷ ರೂ. ಸಾಲ ಪಡೆಯಲು ದಾಖಲೆಗಳನ್ನು ಕಳುಹಿಸಿದ್ದರು. ಬಳಿಕ ಫೋನ್ ಮೂಲಕ ನೆಬಿಸಾ ಅವರನ್ನು ಸಂಪರ್ಕಿಸಿದ ವಂಚಕರು ವಿವಿಧ ಹಂತದಲ್ಲಿ 96,743

ಫೇಸ್ ಬುಕ್ ಆ್ಯಪ್ ಮೂಲಕ ವಂಚನೆ | ಸಾಲ ಪಡೆಯಲು ಹೋಗಿ ಸಾವಿರಾರು ರೂ. ಕಳೆದುಕೊಂಡ ಮಹಿಳೆ Read More »

error: Content is protected !!
Scroll to Top