ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬಳಿ ಬಂದ ಕಾಡಾನೆ | ಸ್ಥಳೀಯರಿಗೆ ಜಾಗರೂಕರಾಗಿರುವಂತೆ ಎಚ್ಚರಿಕೆ
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬಳಿಗೆ ಕಾಡಾನೆಯೊಂದು ಡಿ. 1 ರ ಸಂಜೆ 7.30 ಸುಮಾರಿಗೆ ಬಂದು ಮಠದ ಬಳಿ ಇದ್ದು ಮತ್ತೆ ಕಾಡು ಪ್ರವೇಶಿದ ಘಟನೆ ವರದಿಯಾಗಿದೆ. ದೇವರಗದ್ದೆ ಅರಣ್ಯ ಪ್ರದೇಶ ಭಾಗದಿಂದ ಬಂದ ಒಂಟಿ ಕಾಡಾನೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯಿರುವ ವ್ಯಾಸಮಂದಿರ ಬಳಿಗಾಗಿ ಬಂದು ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಹತ್ತಿರ ಬಂದಿದೆ. ಅಲ್ಲಿ ಅಲ್ಪ ಕಾಲ ಇದ್ದು ಮತ್ತೆ ಅರಣ್ಯ ಭಾಗಕ್ಕೆ ತೆರಳಿರುವುದಾಗಿ ತಿಳಿದು ಬಂದಿದೆ. ಕಾಡಾನೆ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬಳಿ ಬಂದ ಕಾಡಾನೆ | ಸ್ಥಳೀಯರಿಗೆ ಜಾಗರೂಕರಾಗಿರುವಂತೆ ಎಚ್ಚರಿಕೆ Read More »