ಹಿಂದೂ ಮುಖಂಡನಿಗೆ ಚೂರಿ ಇರಿತ !
ಬಂಟ್ವಾಳ : ಹಿಂದೂ ಯುವಸೇನೆಯ ಮುಖಂಡ, ಉದ್ಯಮಿಯೊಬ್ಬರಿಗೆ ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿ ರವಿ ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ […]
ಹಿಂದೂ ಮುಖಂಡನಿಗೆ ಚೂರಿ ಇರಿತ ! Read More »









