ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಬಂಟ್ವಾಳ : ಗಿರಿಯಪ್ಪ ಎಂಬುವವರು ತೆಂಗಿನಕಾಯಿ ಕೀಳಲು ಹೋಗಿ ಆಯಾ ತಪ್ಪಿ ಕೆಳಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಅವರ ತೋಟದ ತೆಂಗಿನ ಮರದಿಂದ ಕಾಯಿ ಕೀಳಲು ಮರಕ್ಕೆ ಹತ್ತಿದ್ದರು. ಈ ವೇಳೆ ಜಾರಿ ಕೆಳಗೆ ಬಿದ್ದು ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ದಿನದ 24 ಗಂಟೆಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಗಿರಿಯಪ್ಪ ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗಿರಿಯಪ್ಪ ಅವರನ್ನು ಬದುಕಿಸಲು […]
ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »