ಸೌಜನ್ಯ ಅತ್ಯಾಚಾರ, ಕೊಲೆ | ನ್ಯಾಯೋಚಿತ ತನಿಖೆಗೆ ಆಗ್ರಹಿಸಿ ಫೆ.18 ರಂದು ಬೃಹತ್ ಜನಾಂದೋಲನ
ಉಪ್ಪಿನಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ನ್ಯಾಯೋಚಿತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಫೆ.18 ರಂದು ಅಪರಾಹ್ನ 3 ಗಂಟೆಗೆ ಉಪ್ಪಿನಂಗಡಿಯ ಎಚ್. ಎಂ. ಅಡಿಟೋರಿಯಂನ ವಠಾರದಲ್ಲಿ ಬೃಹತ್ ಜನಾಂದೋಲನ ಸಭೆ ನಡೆಯಲಿದೆ ಎಂದು ಸಾಮಾಜಿಕ ಹೋರಾಟಗಾರ ಅಲಿಮಾರ ಜತೀಂದ್ರ ಶೆಟ್ಟಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸೌಜನ್ಯ ಎಂಬ ಅಮಾಯಕ ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಅತ್ಯಾಚಾರ ಪ್ರಕರಣದ ಬಗ್ಗೆ ಸರಕಾರ ಮರು ತನಿಖೆಯನ್ನು ನಡೆಸಬೇಕು. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು. […]
ಸೌಜನ್ಯ ಅತ್ಯಾಚಾರ, ಕೊಲೆ | ನ್ಯಾಯೋಚಿತ ತನಿಖೆಗೆ ಆಗ್ರಹಿಸಿ ಫೆ.18 ರಂದು ಬೃಹತ್ ಜನಾಂದೋಲನ Read More »










