ಅಕ್ರಮ ದನ ಸಾಗಾಟದ ಕಾರು ಪಾದಚಾರಿಗೆ ಡಿಕ್ಕಿ | ಸ್ಥಳದಲ್ಲೇ ಪಾದಚಾರಿ ಮೃತ್ಯು | ಹಿಂದೂ ಸಂಘಟನೆಗಳಿಂದ ಆರೋಪಿಗಳನ್ನು ಬಂಧಿಸುವಂತೆ ತಡರಾತ್ರಿ ಹೆದ್ದಾರಿ ತಡೆದು ಪ್ರತಿಭಟನೆ
ಕಡಬ: ಅಕ್ರಮ ದನ ಸಾಗಾಟದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಡಬದ ಮರ್ದಾಳದ ನೆಕ್ಕಿತ್ತಡ್ಕ ಸಮೀಪ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಅವರು ರಾತ್ರಿ ವೇಳೆ ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಬಂದ ಅಕ್ರಮ ದನ ಸಾಗಾಟದ ಮಾರುತಿ 800 ಡಿಕ್ಕಿ ಹೊಡೆದು […]










