ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ
ಬೆಳ್ತಂಗಡಿ : ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ. ಹಾಗಾಗಿ ಮುವತ್ತ್ಮೂರು ವರ್ಷಗಳ ಸರಪಳಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುರಿಯಲಿದೆ. ಕಾಂಗ್ರೆಸ್ ಜಿಲ್ಲೆಯಲ್ಲಿ ಗೆಲುವು ಪಡೆಯುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಹಾಗೂ ಗ್ರಾಮೀಣ ಘಟಕದ ಮುಖಂಡರು, ಕಾರ್ಯಕರ್ತರ ಸಭೆ ಬೆಳ್ತಂಗಡಿ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಹಿಂದುಳಿದ ವರ್ಗದ ಸಮುದಾಯಗಳ ಸಭೆಯನ್ನು ಮಂಗಳೂರಿನಲ್ಲಿ ಕರೆದಿದ್ದೇವು. ಎಲ್ಲಾ […]
ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ Read More »









