ವೈಜ್ಞಾನಿಕ ಜೇನು ಕೃಷಿ ತರಬೇತಿ ಹಾಗೂ ಜೇನು ಪೆಟ್ಟಿಗೆ, ಕೃಷಿ ಪರಿಕರಗಳ ವಿತರಣಾ ಕಾರ್ಯಕ್ರಮ
ಸುಳ್ಯ: ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ವೈಜ್ಞಾನಿಕ ಜೇನು ಕೃಷಿ ಕುರಿತು ತರಬೇತಿ ಕಾರ್ಯಕ್ರಮ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಹರೀಶ್ ಉಬರಡ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರಿಗೆ ಜೇನು ಕೃಷಿಯ ಕುರಿತು ವೈಜ್ಞಾನಿಕ ಮಾಹಿತಿಯನ್ನು ಪಡೆದುಕೊಳ್ಳಲು ತಿಳಿಸಿದರು. ಡಾ. ಟಿ. ಜೆ. ರಮೇಶ ರವರು ವೈಜ್ಞಾನಿಕ ಜೇನು ಕೃಷಿಯ ಮಹತ್ವದ ಕುರಿತು ರೈತರಿಗೆ ಮಾಹಿತಿ ನೀಡಿದರು. ಡಾ. ಕೇದಾರನಾಥ ಹಾಗೂ ಗಿರಿಧರ ದಾಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವೈಜ್ಞಾನಿಕ ಜೇನು […]
ವೈಜ್ಞಾನಿಕ ಜೇನು ಕೃಷಿ ತರಬೇತಿ ಹಾಗೂ ಜೇನು ಪೆಟ್ಟಿಗೆ, ಕೃಷಿ ಪರಿಕರಗಳ ವಿತರಣಾ ಕಾರ್ಯಕ್ರಮ Read More »










