ಈ ಬಾರಿ ದ.ಕ.ಜಿಲ್ಲೆಯಿಂದ ಲೋಕಸಭಾ ಟಿಕೇಟ್ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಿರಣ್ ಬುಡ್ಲೆಗುತ್ತುಗೆ | ಕಿರಣ್ ಬುಡ್ಲೆಗುತ್ತು ಹೆಸರು ಮುಂಚೂಣಿಯಲ್ಲಿ
ಮಂಗಳೂರು : ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯ ಮೂಲದ ಯುವ ನಾಯಕ ಕಿರಣ್ ಬುಡ್ಲೆಗುತ್ತು ಅವರಿಗೆ ಲೋಕಸಭಾ ಟಿಕೇಟ್ ನೀಡುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಡಿಕೆಶಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿರುವ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಿರಣ್ ಬುಡ್ಲೆಗುತ್ತು ವಿಗೆ ಹೈಕಮಾಂಡ್ ಕೃಪಾಕಟಾಕ್ಷ ತೋರಿದೆ ಎಂಬುದು ಬಹಿರಂಗವಾಗಿದೆ. ಉಳಿದ ಆಕಾಂಕ್ಷಿಗಳಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಪದ್ಮರಾಜ್ ಈ ಮೂವರ ನಡುವೆ ಕಿರಣ್ ಬುಡ್ಲೆಗುತ್ತು ಹೆಸರು ಮುಂಚೂಣಿಯಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಿರಣ್ […]










