ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಕಾರ್ಯಾಗಾರ ಆತಂಕದ ವಿಷಯ : ನಳಿನ್ ಕುಮಾರ್ ಕಟೀಲ್
ಮಂಗಳೂರು: ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ಕಾರ್ಯಾಗಾರ ನಡೆಸುವುದಾಗಿ ರಾಜ್ಯ ಬಜೆಟ್ನಲ್ಲಿ ತಿಳಿಸಲಾಗಿದ್ದು, ಇದರ ಉದ್ದೇಶ ಏನು ? ಕಾರ್ಯಾಗಾರ ನಡೆಸುವವರು ಯಾರು ? ಎನ್ನುವ ಆತಂಕ ಸಹಜವಾಗಿಯೇ ಜನರಲ್ಲಿ ಮೂಡಿದೆ ಎಂದು ಸಂಸ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಾಮಾನ್ಯವಾಗಿ ಅರ್ಥಿಕ ಸಂಪನ್ಮೂಲ ಕ್ರೋಡೀಕರಣ ಮತ್ತು ಅಭಿವೃದ್ದಿ ಯೋಜನೆಗಳಿಗೆ ಹಣ ಹಂಚಿಕೆ ಬಗ್ಗೆ ರಾಜ್ಯದ ಜನತೆಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ದ್ವೇಷದ […]
ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಕಾರ್ಯಾಗಾರ ಆತಂಕದ ವಿಷಯ : ನಳಿನ್ ಕುಮಾರ್ ಕಟೀಲ್ Read More »










