ಕಾಲೇಜು ವಿದ್ಯಾರ್ಥಿ ವಿಘ್ನೇಶ್ ಆತ್ಮಹತ್ಯೆ !
ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ಬಳಿಯ ಕಜೋಡಿ ಎಂಬಲ್ಲಿ ನಡೆದಿದೆ. ಕಜೋಡಿ ನಿವಾಸಿ ವಿಘ್ನೇಶ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಮಣ್ಣ ಹಾಗೂ ಗೀತಾ ದಂಪತಿ ಪುತ್ರನಾಗಿರುವ ವಿಘ್ನೇಶ್ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ವಿದ್ಯಾರ್ಥಿ ವಿಘ್ನೇಶ್ ಆತ್ಮಹತ್ಯೆ ! Read More »










