ಮಂಗಳಾದೇವಿ ಅಂಗಳಕ್ಕೆ ಜಿಲ್ಲಾಡಳಿತ: ವಿಹಿಂಪ ಎಚ್ಚರಿಕೆ!
ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳೂರು ಮಂಗಳಾದೇವಿ ದೇವಸ್ಥಾನದ ನವರಾತ್ರಿ ಸಂದರ್ಭ ಮಳಿಗೆಗಳಿಗೆ ಬಹಿರಂಗ ಹರಾಜು ಹಾಕುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ಜಿಲ್ಲಾಡಳಿತ ಸೂಚಿಸಿದೆ. ಇದು ಹೊಸ ವಿವಾದಕ್ಕೆ ದಾರಿ ಮಾಡಿಕೊಡಲಿದ್ದು, ಮುಂದೆ ಆಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ. ನವರಾತ್ರಿ ಉತ್ಸವ ಸಂದರ್ಭ ಮಂಗಳಾದೇವಿ ದೇವಸ್ಥಾನದ ಎದುರು ರಸ್ತೆಯ ಎರಡೂ ಬದಿಯಲ್ಲಿ ಮಳಿಗೆಗಳನ್ನು ಹಾಕಲು ಅವಕಾಶ ಕಲ್ಪಿಸಲಾಗುತ್ತದೆ. ಇದೇ ಪ್ರಕಾರ ಈ ಬಾರಿ, ದೇವಸ್ಥಾನ ಆಡಳಿತ ಮಂಡಳಿ ಏಲಂ ಪ್ರಕ್ರಿಯೆ […]
ಮಂಗಳಾದೇವಿ ಅಂಗಳಕ್ಕೆ ಜಿಲ್ಲಾಡಳಿತ: ವಿಹಿಂಪ ಎಚ್ಚರಿಕೆ! Read More »










