ಸಂಗಡಿಗರೊಂದಿಗೆ ಈಜು: ವಿದ್ಯಾರ್ಥಿ ಮೃತ್ಯು!
ಬೆಳಪು: ಏಳನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಂಗಡಿಗರೊಂದಿಗೆ ಈಜಲು ತೆರಳಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಪು ಕೆಐಎಡಿಬಿ ಯೋಜನಾ ಪ್ರದೇಶದಲ್ಲಿ ನಡೆದಿದೆ. ಬೆಳಪು ವಸತಿ ಬಡಾವಣೆ ಕಸ್ತೂರಿ ಎಂಬವರ ಪುತ್ರ ವಿಶ್ವಾಸ್ ನಾಯಕ್ (11) ಮೃತಪಟ್ಟ ಬಾಲಕ. ಈತ ಇನ್ನಂಜೆ ಎಸ್.ಎಸ್. ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ. ಗುರುವಾರ ಶಾಲೆಯಿಂದ ಬಂದು ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ. ಈಜಾಡುತ್ತಿದ್ದ ಬಾಲಕ ಮುಳುಗಿ ಅಸ್ವಸ್ಥನಾಗಿದ್ದನ್ನು ಕಂಡ ಮಕ್ಕಳು ಮಹಿಳೆಯೊಬ್ಬರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು […]
ಸಂಗಡಿಗರೊಂದಿಗೆ ಈಜು: ವಿದ್ಯಾರ್ಥಿ ಮೃತ್ಯು! Read More »










