ದಕ್ಷಿಣ ಕನ್ನಡ

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ

ಬಂಟ್ವಾಳ:  ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ವಿಜಯ ಜಿ. ಜೈನ್ ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಜೈನ ‘ಭಕ್ತಿ ಸುಮನಾಂಜಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಡೆ ಅವರ ಯಶೋಗಾಥೆ ಗೋಮಟೇಶ ಚರಿತೆ ಸಾಂಗತ್ಯ, ತುಳು ಭಾಷಾಂತರಿತ ಬೃಹತ್ ಸ್ವಯಂಭು ಸ್ತೋತ್ರ, ಜೈನ ಧರ್ಮದ ಧರ್ಮ ಗ್ರಂಥ ಮೋಕ್ಷ ಶಾಸ್ತ್ರ ಅವರ ಪ್ರಕಟಿತ ಸಾಹಿತ್ಯಗಳು. ಜಿನ ಸಹಸ್ರ ನಾಮ, ಪದ್ಮ ಪುರಾಣ ಅವರ ಅಪ್ರಕಟಿತ […]

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ Read More »

ಸ್ಯಾನಿಟೈಸರ್ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ವಿದ್ಯಾರ್ಥಿನಿಯೊಬ್ಬರು ಸ್ಯಾನಿಟೈಸರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನೆರಿಯದ ಹಾಸ್ಟೇಲ್‍ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಇಂದು ಬೆಳಿಗ್ಗೆ, ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು. ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣಗಳು

ಸ್ಯಾನಿಟೈಸರ್ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ Read More »

ಪುಣ್ಚತ್ತಾರಿನಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 2ನೇ ನೂತನ  ಶಾಖೆ ಉದ್ಘಾಟನೆ

ಕಾಣಿಯೂರು: ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 2ನೇ ನೂತನ ಶಾಖೆಯು ಪುಣ್ಚತ್ತಾರಿನ ಇಡ್ಯಡ್ಕ ಕಾಂಪ್ಲೆಕ್ಸ್ ನಲ್ಲಿ ಇಂದು (ಭಾನುವಾರ) ಉದ್ಘಾಟನೆಗೊಂಡಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಸಹಕಾರ ರತ್ನ ಕೆ.ಸೀತಾರಾಮ ರೈ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ ಗಣಕಯಂತ್ರ, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ ಇ –

ಪುಣ್ಚತ್ತಾರಿನಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 2ನೇ ನೂತನ  ಶಾಖೆ ಉದ್ಘಾಟನೆ Read More »

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ

ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ಧನಾತ್ಮಕ ಚಟುವಟಿಕೆಗಳು ನಡೆಯುತ್ತಿದ್ದು ಅವು ಹೊರ ಜಗತ್ತಿಗೆ ಅಪರಿಚಿತವಾಗಿಯೇ ಉಳಿದಿದೆ. ಅವುಗಳನ್ನು ನವ ಮಾಧ್ಯಮಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸುವ ಕಾರ್ಯ ತುರ್ತಾಗಿ ಆಗಬೇಕು ಎಂಬ ಅಭಿಪ್ರಾಯ ಹಿರಿಯ ವಿದ್ಯಾರ್ಥಿಗಳಿಂದ ವ್ಯಕ್ತವಾಯಿತು. ಬೆಳ್ಳಾರೆ ಡಾ|ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ವಿದ್ಯಾರ್ಥಿ ಮಹೇಶ್ ಕೆ.ಎನ್. ಅಭಿಪ್ರಾಯ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳು ಸಹಿತ

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ Read More »

ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ

ಸುಳ್ಯ : ಕೆಎಸ್‍ ಆರ್‍ ಟಿಸಿ ಬಸ್ ಹಾಗೂ ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಸಹೋದರಿಯರಿಬ್ಬರು ಗಾಯಗೊಂಡು, ಒಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ತಿರುವಿನಲ್ಲಿ ಇಂದು ಸಂಜೆ ನಡೆದಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ

ಸಹೋದರಿಯರಿಬ್ಬರು ಹೋಗುತ್ತಿದ್ದ ಸ್ಕೂಟಿ ಬಸ್‍ ಗೆ ಡಿಕ್ಕಿ | ಒಬ್ಬರು ಮೃತ್ಯು, ಇನ್ನೋರ್ವಳಿಗೆ ಗಂಭೀರ ಗಾಯ Read More »

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್‌ ಮತ್ತು ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ. ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ಪಟ್ಟವರು. ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಬೈಕ್‍ ಅಪಘಾತ | ಬೆಳ್ತಂಗಡಿ ಇಂದಬೆಟ್ಟು ನಿವಾಸಿ ಮೃತ್ಯು Read More »

ಕಡ್ಡಾಯವಾಗಿ ಬಸ್‍ ಗಳಿಗೆ ಬಾಗಿಲು ಅಳವಡಿಸುವಂತೆ ಸೂಚನೆ | ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್ ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಬಸ್ ಓಡಿಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ. ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾಧಿಕಾರಿ ಮು ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸ್ವಯಂಚಾಲಿತ ಬಾಗಿಲನ್ನು ಹೊಂದಿರುವ ಬಸ್‌ಗಳು ಕಡ್ಡಾಯವಾಗಿ ಇಂದಿನಿಂದಲೇ ಈ

ಕಡ್ಡಾಯವಾಗಿ ಬಸ್‍ ಗಳಿಗೆ ಬಾಗಿಲು ಅಳವಡಿಸುವಂತೆ ಸೂಚನೆ | ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ನೀಡಿದ ಜಿಲ್ಲಾಧಿಕಾರಿ Read More »

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ

ಪುತ್ತೂರು: ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗದೊಂದಿಗೆ ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ ನಾಳೆ (ನ.8) ಶುಕ್ರವಾರ ಕೊಯಿಲ ಗ್ರಾಮದ ಕಲಾಯಿಗುತ್ತುನಲ್ಲಿ ನಡೆಯಲಿದೆ. ಸಂಜೆ 6 ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ, ಸುಳ್ಯ ಗುತ್ತಿಗಾರು ಲಯನ್ಸ್

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ Read More »

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ

ಸುಳ್ಯ: ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ  ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂ ತಾಲೂಕು ಆರೋಗ್ಯ ಇಲಾಖೆಯವರು ಜಂಟಿಯಾಗಿ ಹಮ್ಮಿಕೊಂಡ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ” ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ Read More »

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’

ಸವಣೂರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ ನಾಳೆ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ Read More »

error: Content is protected !!
Scroll to Top