ದಕ್ಷಿಣ ಕನ್ನಡ

ಮಾದಕ‌ ವ್ಯಸನ ಚಟ : ಯುವಕ ನೇಣುಬಿಗಿದು ಆತ್ಮಹತ್ಯೆ

ಮಂಗಳೂರು : ಮಾದಕ ವ್ಯಸನಕ್ಕೆ ತುತ್ತಾದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ. ತಲಪಾಡಿ ಪಡೀಲ್‍ ನಾರ್ಲ ನಿವಾಸಿ ಪೈಸಲ್ (24) ಆತ್ಮಹತ್ಯೆ ಮಾಡಿಕೊಂಡವ. ತಲಪಾಡಿ ನಾರ್ಲ ಬಳಿಯ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೈಸಲ್‍ ಗೆ ,ಮಾದಕ ವ್ಯಸನದ ಚಟವಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಗೈದಿರಬೇಕು […]

ಮಾದಕ‌ ವ್ಯಸನ ಚಟ : ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಎಸ್ ಎಸ್ ಎಫ್ ಸಮ್ಮೇಳನ ದಲ್ಲಿ ಸೌಜನ್ಯಳಿಗೆ ನ್ಯಾಯ ಒದಗಿಸಲು ಒತ್ತಾಯ; ಸಮ್ಮೇಳನವನ್ನು ಉದ್ಘಾಟಿಸಲಿರುವ ಸಿದ್ದರಾಮಯ್ಯ | ಸೌಜನ್ಯಳ ಅತ್ಯಾಚಾರ ಮಾಡಿದವರು ಯಾರೇ ಇರಲಿ, ಶಿಕ್ಷೆ ನೀಡಲೇಬೇಕು : ಎಸ್. ಎಸ್. ಎಫ್

ಬೆಳ್ತಂಗಡಿ : ಸೌಜನ್ಯ ಹೋರಾಟದ ಕಿಚ್ಚು ದೇಶಾದ್ಯಂತ ಕಾಡಿಚ್ಚಿನಂತೆ ಭೀಕರವಾಗಿ ಹಬ್ಬುತ್ತಿದ್ದಂತೆಯೇ ಅತ್ತ ಜಾಗತಿಕವಾಗಿಯೂ ಮುಗ್ಧ ಹೆಣ್ಣು ಮಗಳಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಹಲವು ಸಂಘಟನೆಗಳು ಹೋರಾಟದತ್ತ ಮುಖ ಮಾಡಿವೆ. ಹಿಂದೂ ಹುಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಈಗಾಗಲೇ ಬೃಹತ್ ಪ್ರತಿಭಟನೆಗಳು ನಡೆದಿವೆ. ನಿನ್ನೆಯಷ್ಟೇ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಪರ ಬೃಹತ್ ಪ್ರತಿಭಟನಾ ಸಭೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ, ಸೌಜನ್ಯ ಹೋರಾಟದ ಅಧ್ಯಕ್ಷೆ ಪ್ರಸನ್ನ ರವಿ, ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣವರ್, ಶ್ರೀ ರಾಮ ಸೇನೆ ಮುಖ್ಯಸ್ಥ

ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಎಸ್ ಎಸ್ ಎಫ್ ಸಮ್ಮೇಳನ ದಲ್ಲಿ ಸೌಜನ್ಯಳಿಗೆ ನ್ಯಾಯ ಒದಗಿಸಲು ಒತ್ತಾಯ; ಸಮ್ಮೇಳನವನ್ನು ಉದ್ಘಾಟಿಸಲಿರುವ ಸಿದ್ದರಾಮಯ್ಯ | ಸೌಜನ್ಯಳ ಅತ್ಯಾಚಾರ ಮಾಡಿದವರು ಯಾರೇ ಇರಲಿ, ಶಿಕ್ಷೆ ನೀಡಲೇಬೇಕು : ಎಸ್. ಎಸ್. ಎಫ್ Read More »

ಮಂಗಳೂರು ಐಪಿಎಸ್ ಗಳ  ವರ್ಗಾವಣೆ  

ಮಂಗಳೂರು: ರಾಜ್ಯ ಸರ್ಕಾರ ಅಧಿಕಾರಿಗಳನ್ನು ಹಲವು ಐಪಿಎಸ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು, ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್‌ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಯಾವುದೆ ಹುದ್ದೆ ತೋರಿಸಿದೆ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ

ಮಂಗಳೂರು ಐಪಿಎಸ್ ಗಳ  ವರ್ಗಾವಣೆ   Read More »

ಶ್ರೀ ಆದಿಚುಂಚನಗಿರಿ ಬಿಜಿಎಸ್ ಎಜ್ಯುಕೇಶನ್ ಸೆಂಟರ್ ಶಾಲೆಯಲ್ಲಿ ಬಾಲ ಮುಕುಂದ ಕೃಷ್ಣವೇಷ ಸ್ಪರ್ಧೆ | ಮಕ್ಕಳೊಂದಿಗೆ ಸಂಭ್ರಮಿಸಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು : ಹಿನ್ನೆಲೆಯಲ್ಲಿ ಮಂಗಳೂರಿನ ಕಾವೂರಿನಲ್ಲಿರುವ ಶ್ರೀ ಆದಿಚುಂಚನಗಿರಿ ಬಿಜಿಎಸ್ ಎಜ್ಯುಕೇಷನ್ ಸೆಂಟರ್ (ಸಿಬಿಎಸ್ಇ) ಶಾಲೆಯಲ್ಲಿ ಏರ್ಪಡಿಸಲಾಗಿದ್ದ ‘ಬಾಲಮುಕುಂದ’ ಕೃಷ್ಣವೇಶ ಸ್ಪರ್ಧೆಯಲ್ಲಿ ಮಕ್ಕಳು ಆಸಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು. ಬಿಜಿಎಸ್ ಕಾವೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಮಕ್ಕಳೊಂದಿಗೆ ಮಕ್ಕಳಾಗಿ ಸಂಭ್ರಮಿಸಿದರು. ಪಾಲ್ಗೊಂಡ ಎಲ್ಲ ಮಕ್ಕಳಿಗೆ ನಾಲ್ಕು ಕೆಟಗೆರಿಯಲ್ಲಿ ಸ್ಪರ್ಧೆ ಮಾಡಿ ಪದಕ -ನಗದು ಬಹುಮಾನವನ್ನು ವಿತರಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಸುಬ್ಬ ಕಾರಡ್ಕ, ಸಿಬಿಎಸ್ ಇ ಶಾಲೆಯ ಪ್ರಾಂಶುಪಾಲೆ ರೇಷ್ಮಾ ಸಿ ನಾಯರ್ , ಪ್ರಥಮ ದರ್ಜೆ

ಶ್ರೀ ಆದಿಚುಂಚನಗಿರಿ ಬಿಜಿಎಸ್ ಎಜ್ಯುಕೇಶನ್ ಸೆಂಟರ್ ಶಾಲೆಯಲ್ಲಿ ಬಾಲ ಮುಕುಂದ ಕೃಷ್ಣವೇಷ ಸ್ಪರ್ಧೆ | ಮಕ್ಕಳೊಂದಿಗೆ ಸಂಭ್ರಮಿಸಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ದ.ಕ.ಜಿಲ್ಲಾ ಮಟ್ಟದ ಸರಕಾರಿ ಕಿ., ಹಿ. ಪ್ರೌಢಶಾಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ 21 ಶಿಕ್ಷಕರು ಆಯ್ಕೆ

ಮಂಗಳೂರು : ದ.ಕ. ಜಿಲ್ಲಾ ಮಟ್ಟದಲ್ಲಿ 2023-24ನೆ ಸ ಕಿರಿಯ, ಹಿರಿಯ, ಪ್ರೌಢಶಾಲಾ ವಿಭಾಗಗಳಿಂದ ತಾಲೂಕಿ ಶಿಕ್ಷಕರಂತೆ 7 ತಾಲೂಕಿನ ಒಟ್ಟು 21 ಶಿಕ್ಷಕರನ್ನು ಉತ್ತಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದ.ಕ. ಜಿಲ್ಲಾ ಮಟ್ಟದ ಕ ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ. 5ರಂ 10 ಗಂಟೆಗೆ ಸುಳ್ಯದ ಪರಿವಾರ ಕಾನ ಅಮರಜ್ಯೋತಿ ಕು ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯ ಸಂದರ್ಭ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಶಾಲಾ ಇಲಾಖೆಯ ಉಪ ನಿರ್ದೇಶಕ ದಯಾನ

ದ.ಕ.ಜಿಲ್ಲಾ ಮಟ್ಟದ ಸರಕಾರಿ ಕಿ., ಹಿ. ಪ್ರೌಢಶಾಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ 21 ಶಿಕ್ಷಕರು ಆಯ್ಕೆ Read More »

ಸೌಜನ್ಯಳ ಪರ ಹೋರಾಟದಲ್ಲಿ ಆದಿಚುಂಚನಗಿರಿ ಮಠ ಜೊತೆಗಿದೆ | ಯಾವ ಹೆಣ್ಣು ಮಕ್ಕಳಿಗೂ ಈ ರೀತಿಯ ಅನ್ಯಾಯ ಆಗಬಾರದು | ಬೃಹತ್ ಪ್ರತಿಭಟನೆಯಲ್ಲಿ ಗುಡುಗಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಬೆಳ್ತಂಗಡಿ : ಈಗಾಗಲೇ ಸೌಜನ್ಯ ಪ್ರಕರಣದಲ್ಲಿ ನಡೆದ ಉನ್ನತ ಮಟ್ಟದ ತನಿಖೆ ಸಂಪೂರ್ಣ ವಿಫಲವಾಗಿದ್ದು, ದೇಶದ ದೊಡ್ಡ ದುರಂತ. ಮನೆಯೊಳಗೇ ಅಡಗಿ ಕುಳಿತ ಕಳ್ಳಬೆಕ್ಕನ್ನು ನ್ನು ಹಿಡಿಯಲೇಬೇಕಿದ್ದು, ಸತ್ಯ, ನ್ಯಾಯ ನೀತಿ ಧರ್ಮದ ಹೋರಾಟದಲ್ಲಿ ಆದಿಚುಂಚನಗಿರಿ ಮಠ ಜೊತೆಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಗುಡುಗಿದ್ದಾರೆ. ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂ.ಜಾ.ವೇದಿಕೆ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ನಡೆಸುತ್ತಿರುವ ಬೃಹತ್ ಹೋರಾಟದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಯಾವುದೇ ಹೆಣ್ಮಕ್ಕಳಿಗೂ

ಸೌಜನ್ಯಳ ಪರ ಹೋರಾಟದಲ್ಲಿ ಆದಿಚುಂಚನಗಿರಿ ಮಠ ಜೊತೆಗಿದೆ | ಯಾವ ಹೆಣ್ಣು ಮಕ್ಕಳಿಗೂ ಈ ರೀತಿಯ ಅನ್ಯಾಯ ಆಗಬಾರದು | ಬೃಹತ್ ಪ್ರತಿಭಟನೆಯಲ್ಲಿ ಗುಡುಗಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ಸೌಜನ್ಯ ನೈಜ ಆರೋಪಿಗಳ ಪತ್ತೆಗಾಗಿ ಮರುತನಿಖೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ | ಪ್ರಜಾಪ್ರಭುತ್ವ ವೇದಿಕೆ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವ | ಭಾರೀ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕದಲ್ಲಿ ಅತ್ಚಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ  ಮರು ತನಿಖೆಗೆ ಆಗ್ರಹಿಸಿ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಜನಸ್ತೋಮ ಹರಿದು ಬರುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು,  ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಮುಖಂಡ ಮಹೇಶ್ ತಿಮರೋಡಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ನೈಜ ಆರೋಪಿಗಳಿಗೆ ಗಲ್ಲು

ಸೌಜನ್ಯ ನೈಜ ಆರೋಪಿಗಳ ಪತ್ತೆಗಾಗಿ ಮರುತನಿಖೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ | ಪ್ರಜಾಪ್ರಭುತ್ವ ವೇದಿಕೆ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವ | ಭಾರೀ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ Read More »

ಬೆಳ್ತಂಗಡಿಯಲ್ಲಿ ಬೃಹತ್ ಜನ ಸಮಾವೇಶ:  ವಾಹನ ಸಂಚಾರದಲ್ಲಿ ಬದಲಾವಣೆ

ಬೆಳ್ತಂಗಡಿ:ಸೌಜನ್ಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಬೆಳ್ತಂಗಡಿಯಲ್ಲಿ ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಸಮಯದಲ್ಲಿ ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯುರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್‌ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು

ಬೆಳ್ತಂಗಡಿಯಲ್ಲಿ ಬೃಹತ್ ಜನ ಸಮಾವೇಶ:  ವಾಹನ ಸಂಚಾರದಲ್ಲಿ ಬದಲಾವಣೆ Read More »

ಸೌಜನ್ಯ ಕೊಲೆ ನೈಜ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಆಗ್ರಹಿಸಿ ಬೃಹತ್ ಜನ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ | ಐತಿಹಾಸಿಕ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ ಸಹಸ್ರಾರು ಜನ

ಬೆಳ್ತಂಗಡಿ : ವಿಕೃತಿಗಳ ಅಟ್ಟಹಾಸಕ್ಕೆ ಬಲಿಯಾದ ಕುಮಾರಿ ಸೌಜನ್ಯ ಗೌಡಳ ಸಾವಿಗೆ ಕಾರಣವಾದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಅವರನ್ನು ರಕ್ಷಿಸುತ್ತ ಬಂದ ಪ್ರಭಾವಿಗಳಿಗೆ ಕೂಡಾ ಶಿಕ್ಷೆ ವಿಧಿಸಬೇಕು ಎನ್ನುವ ಬೇಡಿಕೆಯಲ್ಲಿ ನಾಳಿನ ಸಮಾವೇಶ ನಡೆಯಲಿದೆ. ಇದು ಒಂದು ಐತಿಹಾಸಿಕ ಜನ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಪ್ರಜಾಪ್ರಭುತ್ವ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ನಾಳೆ ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಈಗಾಗಲೇ

ಸೌಜನ್ಯ ಕೊಲೆ ನೈಜ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಆಗ್ರಹಿಸಿ ಬೃಹತ್ ಜನ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ | ಐತಿಹಾಸಿಕ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ ಸಹಸ್ರಾರು ಜನ Read More »

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ.ಜಿಲ್ಲಾ ರೈತ ಸಂಘ, ಹಸಿರುಸೇನೆಯಿಂದ ಮುಖ್ಯಮಂತ್ರಿಗೆ ಮನವಿ

ಪುತ್ತೂರು: ಬೆಳ್ತಂಗಡಿ ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಯನ್ನು ಕಂಡು ಹಿಡಿಯುವ ನಿಟ್ಟಿನಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಮಾತನಾಡಿ ಹನ್ನೊಂದು ವರ್ಷದ ಹಿಂದೆ ನಡೆದ ಅತ್ಯಾಚಾರ ಮತ್ತು ಕೊಲೆ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ.ಜಿಲ್ಲಾ ರೈತ ಸಂಘ, ಹಸಿರುಸೇನೆಯಿಂದ ಮುಖ್ಯಮಂತ್ರಿಗೆ ಮನವಿ Read More »

error: Content is protected !!
Scroll to Top