ದಕ್ಷಿಣ ಕನ್ನಡ

ಒಡ್ಡೂರು ಫಾರ್ಮ್ಸ್ ನಲ್ಲಿ ಹಸಿ ತ್ಯಾಜ್ಯದಿಂದ ಬಯೋ ಸಿಎನ್‍ಜಿ ಉತ್ಪಾದನೆ ಘಟಕ “ಒಡ್ಡೂರು ಎನರ್ಜಿ” ಉದ್ಘಾಟನೆ

ಬಂಟ್ವಾಳ: ಒಡ್ಡೂರು ಫಾರ್ಮ್ಸ್ ನಲ್ಲಿ ನಿರ್ಮಾಣಗೊಂಡ ಹಸಿ ತ್ಯಾಜ್ಯದಿಂದ ಬಯೋ ಸಿ.ಎನ್.ಜಿ. ಉತ್ಪಾದನೆ ಮಾಡುವ ಘಟಕ ಒಡ್ಡೂರು ಎನರ್ಜಿಯನ್ನು ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್, ಬಿಜೆಪಿ ರಾಜ್ಯಾದ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ,ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನಪರಿಷತ್ತು ಸದಸ್ಯ […]

ಒಡ್ಡೂರು ಫಾರ್ಮ್ಸ್ ನಲ್ಲಿ ಹಸಿ ತ್ಯಾಜ್ಯದಿಂದ ಬಯೋ ಸಿಎನ್‍ಜಿ ಉತ್ಪಾದನೆ ಘಟಕ “ಒಡ್ಡೂರು ಎನರ್ಜಿ” ಉದ್ಘಾಟನೆ Read More »

ಆ.28 : ಬೆಳ್ತಂಗಡಿಯಲ್ಲಿ ಸೌಜನ್ಯ ಪರ ರಾಜ್ಯ ಮಟ್ಟದ ಹೋರಾಟ, ಮಹಾಧರಣಿ

ಬೆಳ್ತಂಗಡಿ : ಈಗಾಗಲೇ ಎಲ್ಲರಿಗೂ ತಿಳಿದಂತೆ ಧರ್ಮಸ್ಥಳದ ಪುಟ್ಟ ಹುಡುಗಿ ಸೌಜನ್ಯಳ ಕೊಲೆಯ ಆರೋಪಿಗಳ ಪತ್ತೆಗೆ ಆಗ್ರಹಿಸಿ ಜನಪರ ಸಂಘಟನೆಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ಕರೆ ಚಲೋ ಬೆಳ್ತಂಗಡಿ ಕಾರ್ಯಕ್ರಮ ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾ ದರಣಿ ನಡೆಸುವ ಮೂಲಕ ನಡೆಯಲಿದೆ ಎಂದು ಪುತ್ತೂರು ತಾಲೂಕು  ಸಿಪಿಐ(ಎಂ) ನಾಯಕ ಪಿಕೆ ಸತೀಶನ್‌  ಮತ್ತು ಕರ್ನಾಟಕ ರಾಜ್ಯ ಋಣ ಮುಕ್ತ ಹೋರಾಟ ಸಮಿತಿ ಅಧ್ಯಕ್ಷ ಬಿ.ಎಂ.ಭಟ್‌ ಜಂಟಿ

ಆ.28 : ಬೆಳ್ತಂಗಡಿಯಲ್ಲಿ ಸೌಜನ್ಯ ಪರ ರಾಜ್ಯ ಮಟ್ಟದ ಹೋರಾಟ, ಮಹಾಧರಣಿ Read More »

ಕರಾವಳಿಯೆಲ್ಲೆಡೆ ಸಂಭ್ರಮದ ವರಮಹಾಲಕ್ಷ್ಮೀ ಪೂಜೆ | ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದಲ್ಲಿ ವರಮಹಾಲಕ್ಷ್ಮೀ ಪೂಜೆ

ಮಂಗಳೂರು : ಕರಾವಳಿ ಸಹಿತ ನಾಡಿನೆಲ್ಲೆಡೆ ಇಂದು ಸಂಭ್ರಮ ಸಡಗರದಿಂದ ಶ್ರೀ ವರಮಹಾಲಕ್ಷ್ಮೀ ಹಬ್ಬಾಚರಣೆ ಭರದಿಂದ ಸಾಗುತ್ತಿದೆ. ಮಂಗಳೂರು ನಗರದ ಕಾವೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ದಲ್ಲಿ ಕೂಡಾ ಇಂದು ವರಮಹಾಲಕ್ಷ್ಮಿ ಪೂಜೆಯನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಶ್ರೀಗಳ ದಿವ್ಯ ಹಸ್ತದಲ್ಲಿ ಶ್ರೀ ದೇವರಿಗೆ ವಿಶೇಷ ಅಂಲಂಕಾರ ನಡೆಸಲಾಗಿತ್ತು. ಭಕ್ತಾದಿಗಳು ಈ ಸಂಭ್ರಮವನ್ನು ಕಣ್ಣುಂಬಿಕೊಂಡರು        

ಕರಾವಳಿಯೆಲ್ಲೆಡೆ ಸಂಭ್ರಮದ ವರಮಹಾಲಕ್ಷ್ಮೀ ಪೂಜೆ | ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದಲ್ಲಿ ವರಮಹಾಲಕ್ಷ್ಮೀ ಪೂಜೆ Read More »

ಸೆ.3 : ಮಂಚಿಯಲ್ಲಿ ಜನಜಾಗೃತಿ ಸಮಾವೇಶ | ಕರಪತ್ರ ಬಿಡುಗಡೆ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಚಿ ಘಟಕದ ವತಿಯಿಂದ ಸೆ.3 ರಂದು ನಡೆಯುವ ಹಿಂದೂ ಜಗಜಾಗೃತಿ ಸಮಾವೇಶದ ಕರಪತ್ರ ಬಿಡುಗಡೆ ಮಾಡಲಾಯಿತು. ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದ್ದು, ಸಮಾವೇಶದ ಕರಪತ್ರ ಹಾಗೂ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸ್ಟಿಕ್ಕ ರ್ ನ್ನು ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಪ್ರಮುಖ ಮಿಥುನ್ ಕಲ್ಲಡ್ಕ, ವಿಹಿಂಪ ಬಜರಂಗದಳ ಮಂಚಿ ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು.

ಸೆ.3 : ಮಂಚಿಯಲ್ಲಿ ಜನಜಾಗೃತಿ ಸಮಾವೇಶ | ಕರಪತ್ರ ಬಿಡುಗಡೆ Read More »

ನಾಳೆ (ಆ.23) : ದ.ಕ.ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ

ವಿಟ್ಲ : ದ.ಕ.ಶಾಮಿಯಾನ ಮಾಲಕರ ಸಂಘ ವಿಟ್ಲ ಘಟಕದ ನೂತನ ಪದಾಧಿಕಾಗಳ ಪದಗ್ರಹಣ ಸಮಾರಂಭ ಆ.23 ಬುಧವಾರ ಬೆಳಿಗ್ಗೆ 11.30 ಕ್ಕೆ ವಿಟ್ಲ ಕಲ್ಲಕಟ್ಟ ಭಾರತ್ ಸಭಾಭವನದಲ್ಲಿ ನಡೆಯಲಿದೆ. ವಿಟ್ಲ ಅರಮನೆ ಬಂಗಾರು ಅರಸರು ಸಮಾರಂಭ ಉದ್ಘಾಟಿಸಲಿದ್ದು, ದ.ಕ.ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ಅಧ್ಯಕ್ಷ ಚಂದ್ರಹಾಸ ಸುವರ್ಣ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‍ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದೇಲಂತಬೆಟ್ಟು ಸಂತ ಪಾವುಲ್ ಇಗರ್ಜಿ ಧರ್ಮಗುರು ಫಾ.ಸುನೀಲ್

ನಾಳೆ (ಆ.23) : ದ.ಕ.ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ Read More »

ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಗೆರಟೆ ಉತ್ಪನ್ನಗಳ ತರಬೇತಿ | ಪ್ರಗತಿ ಪರಿಶೀಲನಾ ಸಭೆ

ಪುತ್ತೂರು: ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ತೆಂಗಿನಕಾಯಿ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಿದ್ದು, ಅದರ ಪ್ರಗತಿ ಪರಿಶೀಲನಾ ಸಭೆ ಮಂಗಳೂರು ಕಾರ್ಪೋರೇಟ್ ಕಚೇರಿಯಲ್ಲಿ ನಡೆಯಿತು. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಲಾಗಿದೆ. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ

ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಗೆರಟೆ ಉತ್ಪನ್ನಗಳ ತರಬೇತಿ | ಪ್ರಗತಿ ಪರಿಶೀಲನಾ ಸಭೆ Read More »

ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ : ಸವಾರನಿಗೆ ಗಾಯ

ಬೆಳ್ತಂಗಡಿ: ನಿಯಂತ್ರಣ ಕಳೆದುಕೊಂಡ ಬೈಕ್ ಸ್ಕಿಡ್ ಆಗಿ ಸವಾರ ರಸ್ತೆಗೆ ಎಸೆಯಲ್ಪಟ್ಟ ಬಳಿಕ ಬೈಕ್ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಘಟನೆ ಪಿಲ್ಯ ಸಮೀಪ ನಡೆದಿದೆ. ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಸ್ಥಳೀಯ ವಿಘ್ನೇಶ್(22)ಗಂಭೀರ ಗೊಂಡಿದ್ದಾರೆ. ಕ್ಷಣ ಅವರನ್ನು ಉಜಿರೆ  ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಇನ್ನೋವಾ ಕಾರಿನ ಲಾಯಿಲದ ಪ್ರಕಾಶ್ ಕಾಶಿಬೆಟ್ಟು ಬೈಕ್ ಸವಾರನ ವಿರುದ್ಧ ದೂರು ನೀಡಿದ್ದಾರೆ ಎಂದು

ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ : ಸವಾರನಿಗೆ ಗಾಯ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಸಮಾಲೋಚನಾ ಸಭೆ

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತರಕ್ಷಣಾ ಸಮಿತಿ ಸಮಾಲೋಚನಾ ಸಭೆಯನ್ನು ಏರ್ಪಡಿಸಿದೆ. ಆ.22 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆಯನ್ನು ಆಯೋಜಿಸಲಾಗಿದ್ದು, ಸುಬ್ರಹ್ಮಣ್ಯ ಗ್ರಾಪಂ ಸಭಾಭವನದ ಬಳಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸದೇ ಯಥಾವತ್ತಾಗಿ ಮತ್ತು ಕರ್ನಾಟಕ ರೈತರ ಹಿತಾಶಕ್ತಿಗೆ ವಿರುದ್ಧವಾಗಿ ಕ್ರಮಕೈಗೊಳ್ಳುತ್ತಿದ್ದು, ಇದನ್ನು ವಿರೋಧಿಸಿ ಸಮಾಲೋಚನಾ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಮಾನ ಮನಸ್ಕರು, ಮಲೆನಾಡು ಜನಹಿತರಕ್ಷಣಾ ಸಮಿತಿ ಸದಸ್ಯರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಮಲೆನಾಡು ಜನಹಿತ ರಕ್ಷಣಾ ಸಮಿತಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಸಮಾಲೋಚನಾ ಸಭೆ Read More »

ಕಾವೇರುತ್ತಿರುವ ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯಾದ್ಯಂತ ಪ್ರತಿಭಟನೆ | ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಜಿ.ಪರಮೇಶ್ವರ್ ಸಾವಿನ ತನಿಖೆ ಮುಗಿದಿದೆ ಎಂದು ಹೇಳಿಕೆ ನೀಡಿರುವುದು ಸರಿಯೇ? | ಹಾಗಾದರೆ ಪ್ರಕರಣದ ನೈಜ ಆರೋಪಿಗಳ ಪತ್ತೆಯಾಗದೇ ಇರುವುದು ತನಿಖಾಧಿಕಾರಿಗಳ ವೈಫಲ್ಯವೇ ? | ಹಾಗಾದರೇ ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡುವವರು ಯಾರು?

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಟ, ಯುವ ಘಟಕ ಹಾಗೂ ಮಹಿಳಾ ಸಂಘ, ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ನೇತೃತ್ವದಲ್ಲಿ ಕುಮಾರಿ ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸಿಕೊಡಲು ಹಕ್ಕೊತ್ತಾಯ ಮಾಡುವ ಬೃಹತ್ ಪ್ರತಿಭಟನಾ ಮೆರವಣಿಗೆಯು ಆ.19 ಬೆಳಿಗ್ಗೆ ವಿಟ್ಲದಲ್ಲಿ ನಡೆಯಿತು. ಧರ್ಮಸ್ಥಳದ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಅಲ್ಲಿಂದ ವಿಟ್ಲ ಜಂಕ್ಷನ್

ಕಾವೇರುತ್ತಿರುವ ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯಾದ್ಯಂತ ಪ್ರತಿಭಟನೆ | ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಜಿ.ಪರಮೇಶ್ವರ್ ಸಾವಿನ ತನಿಖೆ ಮುಗಿದಿದೆ ಎಂದು ಹೇಳಿಕೆ ನೀಡಿರುವುದು ಸರಿಯೇ? | ಹಾಗಾದರೆ ಪ್ರಕರಣದ ನೈಜ ಆರೋಪಿಗಳ ಪತ್ತೆಯಾಗದೇ ಇರುವುದು ತನಿಖಾಧಿಕಾರಿಗಳ ವೈಫಲ್ಯವೇ ? | ಹಾಗಾದರೇ ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡುವವರು ಯಾರು? Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಿಶೇಷ ಸಾಧನೆಗೆ ಎಸ್‍ಸಿಡಿಸಿಸಿ ಬ್ಯಾಂಕ್‍ ನಿಂದ ಪ್ರಶಸ್ತಿ | ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್

ಪುತ್ತೂರು: ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು, ಕಾಣಿಯೂರು, ಪುತ್ತೂರು ಸೇರಿದಂತೆ 9 ಶಾಖೆಗಳನ್ನು ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಾಡಿದ ವಿಶಿಷ್ಟ ಸಾಧನೆಗಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಆ.19 ರಂದು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಪ್ರಶಸ್ತಿ ಸ್ವೀಕರಿಸಿದರು. ಎಸ್‍ಸಿಡಿಸಿಸಿ ಬ್ಯಾಂಕ್‍ ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಿದರು. ಸತತ ಎರಡನೇ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಿಶೇಷ ಸಾಧನೆಗೆ ಎಸ್‍ಸಿಡಿಸಿಸಿ ಬ್ಯಾಂಕ್‍ ನಿಂದ ಪ್ರಶಸ್ತಿ | ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ Read More »

error: Content is protected !!
Scroll to Top