ವೇಷ ಧರಿಸಿ ಧನಸಂಗ್ರಹ : ಮಾನವೀಯತೆ ಮೆರೆದ ಯುವಕರು
ಸುಳ್ಯ: ಕಳೆದ ಮೂವತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಚಾಂದಿನಿ ಅವರ ಚಿಕಿತ್ಸೆಗಾಗಿ ಸುಳ್ಯದ ಯುವಕರು ಸೇರಿಕೊಂಡು ನವರಾತ್ರಿ ಸಮಯದಲ್ಲಿ ವಿವಿಧ ವೇಷ ಧರಿಸಿ ಪುತ್ತೂರಿನಿಂದ ಸುಳ್ಯದವರೆಗೆ ರಸ್ತೆ ಬದಿ ಧನಸಂಗ್ರಹ ಮಾಡಿ ಹೀಗೊಂದು ಮಾನವೀಯತೆ ಮೆರೆದಿದ್ದಾರೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಿಂದ ವೇಷ ಧರಿಸಿ ಜೀಪಿನಲ್ಲಿ ಹೊರಟ ಸ್ವಸ್ತಿಕ್ ನರಿಯೂರು, ಸ್ವಪ್ನಿತ್ ನರಿಯೂರು, ನವೀನ್ ಅಡ್ಯಾರು, ತುಷಾರ್ ಕಣಜಾಲು ಹಾಗೂ ಪುನೀತ್ ಸಂಕೇಶ ಎಂಬ ಯುವಕರ ತಂಡ ಚಂಡ ಮುಂಡ, ಋಷಿ, ಹಿಡಿಂಬೆ ಹಾಗೂ ಬೇತಾಳ […]
ವೇಷ ಧರಿಸಿ ಧನಸಂಗ್ರಹ : ಮಾನವೀಯತೆ ಮೆರೆದ ಯುವಕರು Read More »










