ಬಿಳಿನೆಲೆ ಯುವಕ ಮಂಡಲದಿಂದ ಸ್ವಚ್ಚತಾ ಕಾರ್ಯ
ಬಿಳಿನೆಲೆ: ಬಿಳಿನೆಲೆ ಯುವಕ ಮಂಡಲದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸೋಮವಾರ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಹಾಗೂ ಗ್ರಾಮದ ಹಲವೆಡೆ ಸ್ವಚ್ಚತಾ ಆಂದೋಲನ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿಯು ಯುವಕ ಮಂಡಲದ ಸದಸ್ಯರು ಸ್ವಚ್ಛತಾ ಕಾರ್ಯಕ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಬಿಳಿನೆಲೆ ಯುವಕ ಮಂಡಲದಿಂದ ಸ್ವಚ್ಚತಾ ಕಾರ್ಯ Read More »










