ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ತಿಮರೋಡಿ, ಮಟ್ಟಣ್ಣವರ್ ಸೇರಿ ನಾಲ್ವರ ವಿಚಾರಣೆಗೆ ಎಸ್ಐಟಿ ಸಿದ್ಧತೆ ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ವರ ವಿಚಾರಣೆ ನಡೆಸಲು ಎಸ್.ಐ.ಟಿ ತಂಡ ಸಿದ್ಧತೆ ನಡೆಸುತ್ತಿದೆ. ಹೈಕೋರ್ಟ್ ಬುಧನಾರ ನೀಡಿದ ಈ ಆದೇಶದಿಂದ ಎಸ್ಐಟಿ ತನಿಖೆಗೆ ಹಾಗೂ ಮಹೇಶ್ ಶೆಟ್ಟಿ ಹಾಗೂ ಇತರರ ವಿಚಾರಣೆಗೆ ಇದ್ದ ಅಡೆತಡೆ […]
ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್ Read More »










