ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್ ಪುತ್ತೂರು ಹಾಗೂ ಎಸ್ ಆರ್ ಕೆ ಲ್ಯಾಡರ್ಸ್ ಸಹಯೋಗ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಹಾಗೂ ಎಸ್ ಆರ್ ಕೆ ಲ್ಯಾಡರ್ಸ್ ಸಹಯೋಗದೊಂದಿಗೆ ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ ನಾಳೆ (ನ.8) ಶುಕ್ರವಾರ ಕೊಯಿಲ ಗ್ರಾಮದ ಕಲಾಯಿಗುತ್ತುನಲ್ಲಿ ನಡೆಯಲಿದೆ. ಸಂಜೆ 6 ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ, ಸುಳ್ಯ ಗುತ್ತಿಗಾರು ಲಯನ್ಸ್ […]