ಪ್ರವಾಸಿತಾಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕ ಮೋರಿ ಪಕ್ಕ ಪತ್ತೆ!
ಕೊಟ್ಟಿಗೆಹಾರ: ಪ್ರವಾಸಿತಾಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕನೋರ್ವ, ಇದೀಗ ಮನೆ ಸಮೀಪದ ಮೋರಿ ಸಮೀಪ ಪತ್ತೆಯಾಗಿದ್ದಾನೆ. ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿ ಬಳಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ […]
ಪ್ರವಾಸಿತಾಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕ ಮೋರಿ ಪಕ್ಕ ಪತ್ತೆ! Read More »










