ವಿದ್ಯಾರ್ಥಿನಿ ಸೌಜನ್ಯ ಕೊಲೆ | ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ | ಸರಕಾರದಿಂದ ಎಸ್ಪಿಗೆ ಆದೇಶ
ಪುತ್ತೂರು: 11 ವರ್ಷಗಳ ಹಿಂದೆ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ರಕ್ಷಣೆಗಾಗಿ ರಾಜ್ಯ ಸರಕಾರ ಗನ್ ಮ್ಯಾನ್ ಒದಗಿಸಲು ಮುಂದಾಗಿದೆ. ಮಹೇಶ್ ಶೆಟ್ಟಿ ಜೀವಕ್ಕೆ ಅಪಾಯದ ಸಾಧ್ಯತೆಯಿದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸರಕಾರದ ಗಮನಕ್ಕೆ ತಂದ ಹಿನ್ನಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಆ.17 ರಂದು ಬೆಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿದ್ದ ವಸಂತ ಬಂಗೇರ ಮಹೇಶ್ ಶೆಟ್ಟಿ ಅವರಿಗೆ ಇಬ್ಬರು ಗನ್ ಮ್ಯಾನ್ […]









