ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
ಪುತ್ತೂರು : ಪುತ್ತೂರು ವಿಧಾನಸಭಾ ಕೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರನಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ನೀಡಿದರು. ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆಯ ಮೂಲಕ ತೆರಳಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಿಕ್ಕಿರಿದ ಜನಸ್ತೋಮ […]
ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ Read More »










