ದಕ್ಷಿಣ ಕನ್ನಡ

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ

ಮುಕ್ಕೂರು: ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 14 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ, ಸಮ್ಮಾನ ಸಮಾರಂಭ ಸೆ.19 ರಂದು ಮುಕ್ಕೂರಿನಲ್ಲಿ ನಡೆಯಲಿದೆ. ಪ್ರಗತಿಪರ ಕೃಷಿಕ ಮೋಹನ ಬೈಪಡಿತ್ತಾಯ ದೀಪ ಬೆಳಗಿಸಲಿದ್ದಾರೆ. ಅನಂತರ ಪೆರುವಾಜೆ ಶ್ರೀ ಜಲದುರ್ಗಾದೇವಿ ಕುಣಿತ ಭಜನ ತಂಡದಿಂದ ಕುಣಿತ ಭಜನೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದು, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು  ಸಭಾಧ್ಯಕ್ಷತೆ ವಹಿಸಲಿದ್ದು […]

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ Read More »

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ

ಪುತ್ತೂರು: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಧರ್ಮಸ್ಥಳದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಸೌಜನ್ಯರನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಪೊಲೀಸ್ ಇಲಾಖೆ, ಸಿಐಡಿ, ಸಿಬಿಐ ತನಿಖೆ ನಡೆದಿತ್ತು. ಪ್ರಕರಣ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ Read More »

ಸೆ.13-14 : ಸೌಜನ್ಯ ಅತ್ಯಾಚಾರ, ಕೊಲೆ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ರೀತಿಯ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ

ಮಂಗಳೂರು : ಮಂಗಳೂರು ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಪತ್ತೆಹಚ್ಚಬೇಕು ಮತ್ತು ತನಿಖಾಧಿಕಾರಿ ಹಾಗೂ ವೈದ್ಯರನ್ನು ತನಿಖೆಗೊಳಪಡಿಸಿ ತಪ್ಪಿತಸ್ಥ ಆರೋಪಿಗಳನ್ನು ಕಾನೂನು ಪ್ರಕಾರ ಶಿಕ್ಷಕಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ ಸೆ.12 ಹಾಗೂ 13 ರಂದು ಮಂಗಳೂರು ಕ್ಲಾಕ್ ಟವರ್ ಬಳಿ ಇರುವ ತಾಲೂಕು ಕಚೇರಿ ಬಳಿ ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ಧರಣಿ ಸತ್ಯಾಗ್ರಹ ಬೆಳಿಗ್ಗೆ 10 ರಿಂದ ಸಂಜೆ 5 ರ

ಸೆ.13-14 : ಸೌಜನ್ಯ ಅತ್ಯಾಚಾರ, ಕೊಲೆ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ರೀತಿಯ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ Read More »

ಶ್ರೀ ಕೃಷ್ಣ ಜನ್ಮಾಷ್ಟಮಿ : ಇಂದಿನಿಂದ ಸೆ.9 ರ ತನಕ ದ.ಕ.ಜಿಲ್ಲೆಯಾದ್ಯಂತ ವೈನ್‍ಶಾಪ್ / ಬಾರ್ ಬಂದ್

ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿ, ಮೊಸರುಕುಡಿಕೆ ಅಂಗವಾಗಿ ದ.ಕ.ಜಿಲ್ಲೆಯಾದ್ಯಂತ ಇಂದಿನಿಂದ ಸೆ.9 ರ ತನಕ ಬಾರ್ ಬಂದ್ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ  ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ವೇಳೆ ಸಾವಿರಾರು ಸಾರ್ವಜನಿಕರು, ಮಕ್ಕಳು, ಮಹಿಳೆಯರು, ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಹಾಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ದ.ಕ. ಜಿಲ್ಲೆಯಾದ್ಯಂತ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ

ಶ್ರೀ ಕೃಷ್ಣ ಜನ್ಮಾಷ್ಟಮಿ : ಇಂದಿನಿಂದ ಸೆ.9 ರ ತನಕ ದ.ಕ.ಜಿಲ್ಲೆಯಾದ್ಯಂತ ವೈನ್‍ಶಾಪ್ / ಬಾರ್ ಬಂದ್ Read More »

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿ ಐವತ್ತೊಕ್ಲು ಬಳಿ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ  ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದ. ದ್ವಿಚಕ್ರ ವಾಹನ ಸವಾರ ಆಸ್ತಿಕ್ ಗಾಯಗೊಂಡವರು. ಐವತ್ತೊಕ್ಲು ಗ್ರಾಮದ ನೆಲ್ಲಿಕಟ್ಟೆ ತಿರುವು ರಸ್ತೆ ಬಳಿ ಪಂಜ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಆಸ್ತಿಕ್ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡ ಆಸ್ತಿಕ್ ರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

ಮಾದಕ‌ ವ್ಯಸನ ಚಟ : ಯುವಕ ನೇಣುಬಿಗಿದು ಆತ್ಮಹತ್ಯೆ

ಮಂಗಳೂರು : ಮಾದಕ ವ್ಯಸನಕ್ಕೆ ತುತ್ತಾದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ. ತಲಪಾಡಿ ಪಡೀಲ್‍ ನಾರ್ಲ ನಿವಾಸಿ ಪೈಸಲ್ (24) ಆತ್ಮಹತ್ಯೆ ಮಾಡಿಕೊಂಡವ. ತಲಪಾಡಿ ನಾರ್ಲ ಬಳಿಯ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೈಸಲ್‍ ಗೆ ,ಮಾದಕ ವ್ಯಸನದ ಚಟವಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಗೈದಿರಬೇಕು

ಮಾದಕ‌ ವ್ಯಸನ ಚಟ : ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಎಸ್ ಎಸ್ ಎಫ್ ಸಮ್ಮೇಳನ ದಲ್ಲಿ ಸೌಜನ್ಯಳಿಗೆ ನ್ಯಾಯ ಒದಗಿಸಲು ಒತ್ತಾಯ; ಸಮ್ಮೇಳನವನ್ನು ಉದ್ಘಾಟಿಸಲಿರುವ ಸಿದ್ದರಾಮಯ್ಯ | ಸೌಜನ್ಯಳ ಅತ್ಯಾಚಾರ ಮಾಡಿದವರು ಯಾರೇ ಇರಲಿ, ಶಿಕ್ಷೆ ನೀಡಲೇಬೇಕು : ಎಸ್. ಎಸ್. ಎಫ್

ಬೆಳ್ತಂಗಡಿ : ಸೌಜನ್ಯ ಹೋರಾಟದ ಕಿಚ್ಚು ದೇಶಾದ್ಯಂತ ಕಾಡಿಚ್ಚಿನಂತೆ ಭೀಕರವಾಗಿ ಹಬ್ಬುತ್ತಿದ್ದಂತೆಯೇ ಅತ್ತ ಜಾಗತಿಕವಾಗಿಯೂ ಮುಗ್ಧ ಹೆಣ್ಣು ಮಗಳಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಹಲವು ಸಂಘಟನೆಗಳು ಹೋರಾಟದತ್ತ ಮುಖ ಮಾಡಿವೆ. ಹಿಂದೂ ಹುಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಈಗಾಗಲೇ ಬೃಹತ್ ಪ್ರತಿಭಟನೆಗಳು ನಡೆದಿವೆ. ನಿನ್ನೆಯಷ್ಟೇ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಪರ ಬೃಹತ್ ಪ್ರತಿಭಟನಾ ಸಭೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ, ಸೌಜನ್ಯ ಹೋರಾಟದ ಅಧ್ಯಕ್ಷೆ ಪ್ರಸನ್ನ ರವಿ, ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣವರ್, ಶ್ರೀ ರಾಮ ಸೇನೆ ಮುಖ್ಯಸ್ಥ

ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಎಸ್ ಎಸ್ ಎಫ್ ಸಮ್ಮೇಳನ ದಲ್ಲಿ ಸೌಜನ್ಯಳಿಗೆ ನ್ಯಾಯ ಒದಗಿಸಲು ಒತ್ತಾಯ; ಸಮ್ಮೇಳನವನ್ನು ಉದ್ಘಾಟಿಸಲಿರುವ ಸಿದ್ದರಾಮಯ್ಯ | ಸೌಜನ್ಯಳ ಅತ್ಯಾಚಾರ ಮಾಡಿದವರು ಯಾರೇ ಇರಲಿ, ಶಿಕ್ಷೆ ನೀಡಲೇಬೇಕು : ಎಸ್. ಎಸ್. ಎಫ್ Read More »

ಮಂಗಳೂರು ಐಪಿಎಸ್ ಗಳ  ವರ್ಗಾವಣೆ  

ಮಂಗಳೂರು: ರಾಜ್ಯ ಸರ್ಕಾರ ಅಧಿಕಾರಿಗಳನ್ನು ಹಲವು ಐಪಿಎಸ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು, ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್‌ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಯಾವುದೆ ಹುದ್ದೆ ತೋರಿಸಿದೆ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ

ಮಂಗಳೂರು ಐಪಿಎಸ್ ಗಳ  ವರ್ಗಾವಣೆ   Read More »

ಶ್ರೀ ಆದಿಚುಂಚನಗಿರಿ ಬಿಜಿಎಸ್ ಎಜ್ಯುಕೇಶನ್ ಸೆಂಟರ್ ಶಾಲೆಯಲ್ಲಿ ಬಾಲ ಮುಕುಂದ ಕೃಷ್ಣವೇಷ ಸ್ಪರ್ಧೆ | ಮಕ್ಕಳೊಂದಿಗೆ ಸಂಭ್ರಮಿಸಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು : ಹಿನ್ನೆಲೆಯಲ್ಲಿ ಮಂಗಳೂರಿನ ಕಾವೂರಿನಲ್ಲಿರುವ ಶ್ರೀ ಆದಿಚುಂಚನಗಿರಿ ಬಿಜಿಎಸ್ ಎಜ್ಯುಕೇಷನ್ ಸೆಂಟರ್ (ಸಿಬಿಎಸ್ಇ) ಶಾಲೆಯಲ್ಲಿ ಏರ್ಪಡಿಸಲಾಗಿದ್ದ ‘ಬಾಲಮುಕುಂದ’ ಕೃಷ್ಣವೇಶ ಸ್ಪರ್ಧೆಯಲ್ಲಿ ಮಕ್ಕಳು ಆಸಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು. ಬಿಜಿಎಸ್ ಕಾವೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಮಕ್ಕಳೊಂದಿಗೆ ಮಕ್ಕಳಾಗಿ ಸಂಭ್ರಮಿಸಿದರು. ಪಾಲ್ಗೊಂಡ ಎಲ್ಲ ಮಕ್ಕಳಿಗೆ ನಾಲ್ಕು ಕೆಟಗೆರಿಯಲ್ಲಿ ಸ್ಪರ್ಧೆ ಮಾಡಿ ಪದಕ -ನಗದು ಬಹುಮಾನವನ್ನು ವಿತರಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಸುಬ್ಬ ಕಾರಡ್ಕ, ಸಿಬಿಎಸ್ ಇ ಶಾಲೆಯ ಪ್ರಾಂಶುಪಾಲೆ ರೇಷ್ಮಾ ಸಿ ನಾಯರ್ , ಪ್ರಥಮ ದರ್ಜೆ

ಶ್ರೀ ಆದಿಚುಂಚನಗಿರಿ ಬಿಜಿಎಸ್ ಎಜ್ಯುಕೇಶನ್ ಸೆಂಟರ್ ಶಾಲೆಯಲ್ಲಿ ಬಾಲ ಮುಕುಂದ ಕೃಷ್ಣವೇಷ ಸ್ಪರ್ಧೆ | ಮಕ್ಕಳೊಂದಿಗೆ ಸಂಭ್ರಮಿಸಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ದ.ಕ.ಜಿಲ್ಲಾ ಮಟ್ಟದ ಸರಕಾರಿ ಕಿ., ಹಿ. ಪ್ರೌಢಶಾಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ 21 ಶಿಕ್ಷಕರು ಆಯ್ಕೆ

ಮಂಗಳೂರು : ದ.ಕ. ಜಿಲ್ಲಾ ಮಟ್ಟದಲ್ಲಿ 2023-24ನೆ ಸ ಕಿರಿಯ, ಹಿರಿಯ, ಪ್ರೌಢಶಾಲಾ ವಿಭಾಗಗಳಿಂದ ತಾಲೂಕಿ ಶಿಕ್ಷಕರಂತೆ 7 ತಾಲೂಕಿನ ಒಟ್ಟು 21 ಶಿಕ್ಷಕರನ್ನು ಉತ್ತಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದ.ಕ. ಜಿಲ್ಲಾ ಮಟ್ಟದ ಕ ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ. 5ರಂ 10 ಗಂಟೆಗೆ ಸುಳ್ಯದ ಪರಿವಾರ ಕಾನ ಅಮರಜ್ಯೋತಿ ಕು ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯ ಸಂದರ್ಭ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಶಾಲಾ ಇಲಾಖೆಯ ಉಪ ನಿರ್ದೇಶಕ ದಯಾನ

ದ.ಕ.ಜಿಲ್ಲಾ ಮಟ್ಟದ ಸರಕಾರಿ ಕಿ., ಹಿ. ಪ್ರೌಢಶಾಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ 21 ಶಿಕ್ಷಕರು ಆಯ್ಕೆ Read More »

error: Content is protected !!
Scroll to Top