ನಾರಾವಿ : ಬೈಕ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು
ಬೆಳ್ತಂಗಡಿ: ಬೈಕೊಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಾರಾವಿಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.ನಾರಾವಿ ಸಮೀಪ ಕುತ್ಲೂರಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಕುತ್ಲೂರು ಪುರುಷಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.ಪ್ರಶಾಂತ್ ಬೆಳ್ತಂಗಡಿ ಮತ್ತು ದಿನೇಶ್ ಕಾರ್ಕಳ ಸಮೀಪದ […]
ನಾರಾವಿ : ಬೈಕ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು Read More »