ಸುಳ್ಯ : ಬೆನಿಫಿಟ್ ಸ್ಕೀಂ ಹೆಸರಿನಲ್ಲಿ ವಂಚಿಸಿದವರಿಗೆ ಜೈಲು ಶಿಕ್ಷೆ
ಶ್ರೀ ತತ್ವಮಸಿ ಹೆಸರಿನಲ್ಲಿ ಸಂಸ್ಥೆ ತೆರೆದು ಕೋಟಿಗಟ್ಟಲೆ ರೂ. ಗುಳುಂ ಮಾಡಿದ ಪ್ರಕರಣ ಸುಳ್ಯ : ಸುಳ್ಯದಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್ ಟ್ರಸ್ಟ್ (ಆರ್) ಮತ್ತು ಶ್ರೀ ತತ್ವಮಸಿ ಎಂಟರ್ಪ್ರೈಸಸ್ (ಆರ್) ಹೆಸರಿನಲ್ಲಿ ‘ಬೆನಿಫಿಟ್ ಸ್ಕೀಮ್’ ಮೂಲಕ ಸಾರ್ವಜನಿಕರನ್ನು ವಂಚಿಸಿದ ಆರೋಪದ ಮೇಲೆ ಮೂವರು ವ್ಯಕ್ತಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಅಪರಾಧಿಗಳನ್ನು ಕೆ.ಪಿ. ಗಣೇಶ್, ಗೀತಾ ಕೆ.ಎಸ್. ಮತ್ತು ಭಾರತಿ ಎಂದು ಗುರುತಿಸಲಾಗಿದೆ. ಕೆ.ಪಿ. ಕೃಷ್ಣಪ್ಪ ಗೌಡ, ಗೀತಾ ಗಣೇಶ್, ಎನ್.ಇ.ವೈ. ಕಮಲಾಕ್ಷ ಮತ್ತು ಕೆ. […]
ಸುಳ್ಯ : ಬೆನಿಫಿಟ್ ಸ್ಕೀಂ ಹೆಸರಿನಲ್ಲಿ ವಂಚಿಸಿದವರಿಗೆ ಜೈಲು ಶಿಕ್ಷೆ Read More »










