ದಕ್ಷಿಣ ಕನ್ನಡ

ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಚಾಲಕನ ಅಜಾಗರೂಕತೆಯ ಚಾಲನೆಯ ಪರಿಣಾಮ ಕಾರೊಂದು ಢಿಕ್ಕಿಯಾಗಿ ಹೆದ್ದಾರಿ ಬದಿ ನಿಂತಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಸ್ಥಳೀಯ ನಿವಾಸಿಗಳಾದ ಉಮೇಶ(49) ಹಾಗೂ ಸೀನಪ್ಪ ಪೂಜಾರಿ(60) ಗಾಯಗೊಂಡಿದ್ದು, ಇಬ್ಬರೂ ಸಂಬಂಧಿಕರಾಗಿದ್ದಾರೆ. ಅವರು ಕಕ್ಕಿಂಜೆಯ ಆಯಿಲ್ ಮಿಲ್ ಬಳಿ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಗೆ ತೆರಳಲು ಆಟೋರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಹರ್ಷನ್ ಮನೋಜ್ ಎಂಬಾತ ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ […]

ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರಿಗೆ ಗಂಭೀರ ಗಾಯ Read More »

ಹತ್ಯೆಗೆ ಯತ್ನಿಸಿದ ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ಆನ್‌ಲೈನ್‌ ಗೇಮ್‌ನಲ್ಲಿ ಸೋತ ಹಿನ್ನೆಲೆಯಲ್ಲಿ ಕೊಲೆಗೆ ಯತ್ನಿಸಿದ್ದ ಅಪರಾಧಿ ಮಂಗಳೂರು: ಮೊಬೈಲ್ ಆನ್‌ಲೈನ್ ಗೇಮ್ ಫ್ರೀ ಫೈರ್‌ನಲ್ಲಿ ಸೋತ ದ್ವೇಷದಿಂದ ಯುವಕನನ್ನು ಚೂರಿಯಿಂದ ಇರಿದು ಕೊಲ್ಲಲು ಯತ್ನಿಸಿದ ಪ್ರಕರಣದ ಅಪರಾಧಿಗೆ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳೂರು ನಗರದ ಜಪ್ಪು ಬಪ್ಪಾಲ್ ನಿವಾಸಿ ಪ್ರತ್ಯುಶ್ ಸಾಲಿಯಾನ್ ಫ್ರೀ ಫೈರ್ ಮೊಬೈಲ್ ಗೇಮ್‌ನಲ್ಲಿ ಸಂಜಯ್ ಪೂಜಾರಿ ಎಂಬವನನ್ನು ಸೋಲಿಸಿದ್ದರು. ಈ ಕಾರಣದಿಂದಾಗಿ ಸಂಜಯ್ ಪೂಜಾರಿಗೆ ಪ್ರತ್ಯುಶ್ ಮೇಲೇ ದ್ವೇಷ ಇತ್ತು. 17-05-2023 ರಂದು ಮಧ್ಯಾಹ್ನ 3.40ರ

ಹತ್ಯೆಗೆ ಯತ್ನಿಸಿದ ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ Read More »

ಪಿಲಿಕುಳ ಜೈವಿಕ ಪಾರ್ಕ್‌ ಅವ್ಯವಸ್ಥೆ : ಹೈಕೋರ್ಟ್‌ ಕೆಂಡಾಮಂಡಲ

ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಜಡ್ಜ್‌ ಶಾಕ್‌ ಮಂಗಳೂರು: ಮಂಗಳೂರು ನಗರದ ಹೊರವಲಯದಲ್ಲಿರುವ ಪಿಲಿಕುಳ ಜೈವಿಕ ಪಾರ್ಕ್‌ನಲ ಅವ್ಯವಸ್ಥೆ ಕಂಡು ಹೈಕೋರ್ಟ್‌ ಗರಂ ಆಗಿದೆ. ಪ್ರಾಣಿಗಳ ದಯನೀಯ ಸ್ಥಿತಿಗೆ ಕೆಂಡಾಮಂಡಲವಾಗಿರುವ ನ್ಯಾಯಪೀಠ ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ತಕ್ಷಣ ಮೃಗಾಲಯ ಬಂದ್ ಮಾಡಿ ಎಂದು ಸರ್ಕಾರಕ್ಕೆ ಹೇಳಿದೆ. ಸುಮಾರು 370 ಎಕರೆಗಳಷ್ಟು ವಿಶಾಲವಾಗಿ ಹಬ್ಬಿರುವ ಈ ಮೃಗಾಲಯ ದೇಶದ ಅತ್ಯಂತ ನೈಸರ್ಗಿಕವಾದ ಮೃಗಾಲಯಗಳಲ್ಲಿ ಒಂದು ಎಂದು ಹೆಸರುವಾಸಿ. ಒಂದು ಕಾಲದಲ್ಲಿ ಹುಲಿಗಳು ಬಂದು ನೀರು ಕುಡಿಯುತ್ತಿದ್ದ ಈ

ಪಿಲಿಕುಳ ಜೈವಿಕ ಪಾರ್ಕ್‌ ಅವ್ಯವಸ್ಥೆ : ಹೈಕೋರ್ಟ್‌ ಕೆಂಡಾಮಂಡಲ Read More »

ಡಾ. ಕೆ. ಚಿನ್ನಪ್ಪ ಗೌಡರಿಗೆ ‘ಡಾ. ಜಿ. ಶಂ. ಪರಮಶಿವಯ್ಯ ಜಾನಪದ ಪ್ರಶಸ್ತಿ’ ಪ್ರಕಟ

ಫೆ. 7 – 8 ರಂದು ನಡೆಯುವ ವಿದ್ಯಾರ್ಥಿ ಜಾನಪದ ಲೋಕೋತ್ಸವ 2026 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಮತ್ತು ಕರ್ನಾಟಕ ಸರ್ಕಾರದ ಸಂಸ್ಕೃತಿ ಮತ್ತು ಇಲಾಖೆಯ ಸಹಯೋಗದಲ್ಲಿ ಫೆ. 7 ಮತ್ತು ಫೆ. 8 ರಂದು ರಾಮನಗರದ ಬೆಂಗಳೂರು – ಮೈಸೂರು ಹಳೇ ಹೆದ್ದಾರಿಯಲ್ಲಿರುವ ಜಾನಪದ ಲೋಕದಲ್ಲಿ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ 2026’ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಲಾ ಪ್ರದರ್ಶನ, ಗೀತ ಗಾಯನ, ಪ್ರಶಸ್ತಿ ಪ್ರದಾನ, ದೇಸಿ ಮೇಳ, ವಿಚಾರ

ಡಾ. ಕೆ. ಚಿನ್ನಪ್ಪ ಗೌಡರಿಗೆ ‘ಡಾ. ಜಿ. ಶಂ. ಪರಮಶಿವಯ್ಯ ಜಾನಪದ ಪ್ರಶಸ್ತಿ’ ಪ್ರಕಟ Read More »

ಬಸ್‌ ನಿಲ್ದಾಣಗಳಲ್ಲಿ ಬ್ಯಾಗ್‌ ಕಳ್ಳತನ ಮಾಡುತ್ತಿದ್ದ ಕಳ್ಳ ಸೆರೆ

ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬೆಲೆಬಾಳುವ ಸೊತ್ತುಗಳಿರುವ ಬ್ಯಾಗ್‌ಗಳನ್ನು ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲಾ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿ 46.28 ಗ್ರಾಂ ತೂಕದ 6,47,920 ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಮಡಿಕೇರಿಯ ತ್ಯಾಗರಾಜ್ ಕಾಲೋನಿ ನಿವಾಸಿ ಮಹಮ್ಮದ್ ಇಮ್ರಾನ್ ಎನ್.ಎಂ(44) ಎಂದು ಗುರುತಿಸಲಾಗಿದೆ. ಆರೋಪಿಯು ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಆತನ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿಯನ್ನು ಜ.28ರಂದು ಮಂಗಳೂರು ಸೆಂಟ್ರಲ್

ಬಸ್‌ ನಿಲ್ದಾಣಗಳಲ್ಲಿ ಬ್ಯಾಗ್‌ ಕಳ್ಳತನ ಮಾಡುತ್ತಿದ್ದ ಕಳ್ಳ ಸೆರೆ Read More »

ಚರಂಡಿಗೆ ತ್ಯಾಜ್ಯ ಎಸೆದ ಗುಜರಿ ಅಂಗಡಿ ಮಾಲೀಕನಿಗೆ 20 ಸಾವಿರ ರೂ. ದಂಡ ಹಾಕಿದ ಪುರಸಭೆ ಅಧಿಕಾರಿಗಳು

ಉಳ್ಳಾಲ: ದ.ಕ. ಜಿಲ್ಲೆಯ ಸೋಮೇಶ್ವರದ ಉಚ್ಚಿಲ ವ್ಯಾಪ್ತಿಯಲ್ಲಿ ಮಳೆ ನೀರು ಹೋಗುವ ಚರಂಡಿಗೆ ತ್ಯಾಜ್ಯ ಎಸೆದ ಗುಜರಿ ಅಂಗಡಿ ಮಾಲೀಕನಿಗೆ 20 ಸಾವಿರ ರೂ. ದಂಡ ವಿಧಿಸಿದ್ದು, ಆ ಮೂಲಕ ಪುರಸಭಾ ಅಧಿಕಾರಿಗಳು ಇಂತಹ ಕೃತ್ಯ ಎಸಗುವ ಇತರರಿಗೂ ಎಚ್ಚರಿಕೆ ನೀಡಿದ್ದಾರೆ. ಬೀರಿಯಲ್ಲಿರುವ ಎ. ಆರ್. ಟ್ರೇಡರ್ಸ್‌ನ ಮಾಲೀಕ ಸಯ್ಯದ್ ಸಂಶೀರ್ ಎಂಬವರಿಗೆ ದಂಡ ವಿಧಿಸಿರುವುದಾಗಿದೆ.ಸೋಮೇಶ್ವರ ಪುರಸಭಾ ವ್ಯಾಪ್ತಿಗೆ ಸಂಬಂಧಿಸಿದ ಹಾಗೆ ಸುಮಾರು 15 ಕಡೆಗಳಲ್ಲಿ ಈಗಾಗಲೇ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಬೇಕಾಬಿಟ್ಟಿ ತ್ಯಾಜ್ಯ ಎಸೆಯುವವರ ಮೇಲೆ

ಚರಂಡಿಗೆ ತ್ಯಾಜ್ಯ ಎಸೆದ ಗುಜರಿ ಅಂಗಡಿ ಮಾಲೀಕನಿಗೆ 20 ಸಾವಿರ ರೂ. ದಂಡ ಹಾಕಿದ ಪುರಸಭೆ ಅಧಿಕಾರಿಗಳು Read More »

ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳ ಕಾಲ ನಡೆದ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮದ ಸಮಾರೋಪ ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಅವರು ಉದ್ಘಾಟನೆ ಮಾಡಿ ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಅಧ್ಯಕ್ಷತೆಯನ್ನು ಕೇಂದ್ರದ

ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ Read More »

ಸುಳ್ಯ: ರಿಕ್ಷಾ ಚಾಲಕನ ಸಾವಿಗೆ ಕಾರಣವಾದ ಕಾರು ಮಡಿಕೇರಿಯಲ್ಲಿ ವಶ

ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಪಲಾಯನ ಮಾಡಿದ್ದ ಕಾರು ಸುಳ್ಯ: ಕೊಡಗು ಸಂಪಾಜೆಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕನ ಸಾವಿಗೆ ಕಾರಣವಾಗಿದ್ದ ಕಾರನ್ನು ಮಡಿಕೇರಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಿಕ್ಷಾಕ್ಕೆ ಹಿಂದಿನಿಂದ ಕಾರು ಗುದ್ದಿದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಸುಂದರ ಸಾವಿಗೀಡಾಗಿದ್ದರು. ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರಿನವರೆಂದು ತಿಳಿದುಬಂದಿದ್ದು ಅವರನ್ನು ಪೋಲೀಸರು ತಮ್ಮ ವಶ ಇರಿಸಿಕೊಂಡಿದ್ದಾರೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು

ಸುಳ್ಯ: ರಿಕ್ಷಾ ಚಾಲಕನ ಸಾವಿಗೆ ಕಾರಣವಾದ ಕಾರು ಮಡಿಕೇರಿಯಲ್ಲಿ ವಶ Read More »

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ

ಪೌರಾಯುಕ್ತಗೆ ನಿಂದಿಸಿ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರಸ್‌ ಮುಖಂಡ ಮಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ತಂಗಿದ್ದ ರೆಸಾರ್ಟ್, ಆತನ ಕಾರು ಪತ್ತೆಯಾಗಿದ್ದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಗುರುವಾರ ಸಂಜೆ ಶಿಡ್ಲಘಟ್ಟದ ಪೊಲೀಸರು ಮಹಜರು ನಡೆಸಿದ್ದಾರೆ. ಗುರುವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ಪೊಲೀಸ್ ವಾಹನದಲ್ಲಿ ಪಚ್ಚನಾಡಿಗೆ ಬಂದು ಒಂದು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿ ಆತ ವಾಸ್ತವ್ಯ ಇದ್ದುದಕ್ಕೆ ಪೂರಕ ಸಾಕ್ಷಿ

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ Read More »

ದೈವಗಳ ಮೂರ್ತಿ, ಕಡ್ಸಲೆ ಕದ್ದವರು ಅರೆಸ್ಟ್‌

ಜನರಿಲ್ಲದ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ರೌಡಿಶೀಟರ್‌ ​ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮನೆಯ ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೈವಗಳ ಮೂರ್ತಿ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದ ಅನ್ಯಮತೀಯ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ.​​ಕುಳಾಯಿ ಗ್ರಾಮದ ಅಮಿತಾ ಎಂಬವರ ತಾಯಿ ಮನೆಯಲ್ಲಿ ದೈವಗಳ ಆರಾಧನೆ ನಡೆಯುತ್ತಿತ್ತು. ಆದರೆ ಮನೆಯಲ್ಲಿ ಯಾರೂ ಖಾಯಂ ವಾಸವಿಲ್ಲ. ಜನ ವಾಸವಿಲ್ಲದ ಈ ಮನೆಯನ್ನೇ ಗುರಿಯಾಗಿಸಿಕೊಂಡ ಕಳ್ಳರು ಕಳೆದ

ದೈವಗಳ ಮೂರ್ತಿ, ಕಡ್ಸಲೆ ಕದ್ದವರು ಅರೆಸ್ಟ್‌ Read More »

error: Content is protected !!
Scroll to Top