ಕೇಪು ಕೋಳಿಅಂಕ ಅಖಾಡಕ್ಕೆ ಬಿಜೆಪಿ ಎಂಟ್ರಿ : ರಾಜಕೀಯ ಮೇಲಾಟ
ಮಾಜಿ ಶಾಸಕರ ಸಹಿತ 27 ಮಂದಿಯ ವಿರುದ್ಧ ಕೇಸ್ ದಾಖಲು ವಿಟ್ಲ: ಕೇಪು ಉಳ್ಳಾಲ್ತಿ ಕಜಂಬು ಉತ್ಸವದಂಗವಾಗಿ ನಡೆಯುವ ಕೋಳಿಅಂಕದ ವಿವಾದ ಈಗ ರಾಜಕೀಯ ಮೇಲಾಟವಾಗಿ ಬದಲಾಗಿದೆ. ಶನಿವಾರ ಶಾಸಕ ಅಶೋಕ್ ರೈಯವರು ತಾನೇ ಮುಂದೆ ನಿಂತು ಕೋಳಿಅಂಕ ಮಾಡಿಸಿದ ಬಳಿಕ ಭಾನುವಾರ ಬಿಜೆಪಿಯವರು ಕೋಳಿಅಂಕ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಭಾನುವಾರವೂ ಕೋಳಿಅಂಕ ನಡೆದಿದ್ದು, ಈ ಕೋಳಿಅಂಕಕ್ಕೆ ಬಿಜೆಪಿ ನಾಯಕರು ರಕ್ಷಣೆ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ […]
ಕೇಪು ಕೋಳಿಅಂಕ ಅಖಾಡಕ್ಕೆ ಬಿಜೆಪಿ ಎಂಟ್ರಿ : ರಾಜಕೀಯ ಮೇಲಾಟ Read More »










