ಧರ್ಮಸ್ಥಳ ಪ್ರಕರಣ : ಸುಜಾತ ಭಟ್ ವಿಚಾರಣೆಗೆ ಹಾಜರು
ಇಂದು ಎಸ್ಐಟಿಯಿಂದ ನಾಲ್ವರ ಮಹತ್ವದ ವಿಚಾರಣೆ ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆಗೆ ಸುಜಾತ ಭಟ್ ಆಗಮಿಸಿದ್ದಾರೆ. ಬೆಂಗಳೂರಿನಿಂದ ಇಂದು ಬೆಳಗ್ಗೆ ಆಗಮಿಸಿದ ಸುಜಾತ ಭಟ್ ಎಸ್ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ. ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ […]
ಧರ್ಮಸ್ಥಳ ಪ್ರಕರಣ : ಸುಜಾತ ಭಟ್ ವಿಚಾರಣೆಗೆ ಹಾಜರು Read More »










