ಬೆಂಗಳೂರು ಲಾಡ್ಜ್ನಲ್ಲಿ ಪುತ್ತೂರಿನ ಯುವಕ ಮೃತಪಟ್ಟ ಪ್ರಕರಣ : ಪೋಸ್ಟ್ಮಾರ್ಟಂ ವರದಿಯಲ್ಲಿದೆ ಕಾರಣ
ಪ್ರೇಯಸಿ ಜೊತೆ ಒಂದು ವಾರ ಲಾಡ್ಜ್ನಲ್ಲಿ ತಂಗಿದ್ದ ಯುವಕ ನಿಗೂಢವಾಗಿ ಸಾವಿಗೀಡಾದ ಪ್ರಕರಣ ಪುತ್ತೂರು : ಬೆಂಗಳೂರಿನ ಮಡಿವಾಳದ ಲಾಡ್ಜೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪುತ್ತೂರು ಸಮೀಪದ ಸೇಡಿಯಾಪಿನ ಯುವಕ ತಕ್ಷಿತ್ನ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕಿಡ್ನಿ ವಿಫಲಗೊಂಡಿದ್ದ ಅಂಶ ಪತ್ತೆಯಾಗಿದೆ. ತಕ್ಷಿತ್ಗೆ ಕಿಡ್ನಿ ವೈಫಲ್ಯ ಮಾತ್ರವಲ್ಲದೆ ಲಿವರ್ ಸಮಸ್ಯೆ ಹಾಗೂ ಅಸ್ತಮಾ ಕಾಯಿಲೆ ಇತ್ತು ಎನ್ನುವುದು ಪತ್ತೆಯಾಗಿದೆ. ಹೀಗಾಗಿ ಇದೇ ಕಾರಣಕ್ಕೆ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ತಕ್ಷಿತ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಮಾಡಿಕೊಳ್ಳಬೇಕು […]
ಬೆಂಗಳೂರು ಲಾಡ್ಜ್ನಲ್ಲಿ ಪುತ್ತೂರಿನ ಯುವಕ ಮೃತಪಟ್ಟ ಪ್ರಕರಣ : ಪೋಸ್ಟ್ಮಾರ್ಟಂ ವರದಿಯಲ್ಲಿದೆ ಕಾರಣ Read More »










