ದೇವಸ್ಥಾನದ ಎದುರು ದಫ್ ಪ್ರದರ್ಶನಕ್ಕೆ ವಿರೋಧ
ಹಿಂದೂ ಸಂಘಟನೆಗಳ ಆಕ್ರೋಶದ ಬಳಿಕ ಕಾರ್ಯಕ್ರಮ ಕೈಬಿಟ್ಟ ಆಯೋಜಕರು ಸುಳ್ಯ: ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರಿ ವಿರೋಧ ವ್ಯಕ್ತವಾದ ಬಳಿಕ ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಆಯೋಜಕರು ದಫ್ ಪ್ರದರ್ಶನವನ್ನು ಕೈಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಇವರ […]
ದೇವಸ್ಥಾನದ ಎದುರು ದಫ್ ಪ್ರದರ್ಶನಕ್ಕೆ ವಿರೋಧ Read More »










