ಧರ್ಮಸ್ಥಳ ಪ್ರಕರಣ : ದಿಢೀರ್ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು
ಸುಜಾತ ಭಟ್ ಪ್ರಹಸನದಲ್ಲಿ ಖ್ಯಾತ ಖಳನಟ, ನಿರ್ದೇಶಕನ ಸಹೋದರನ ಹೆಸರು ಪ್ರಸ್ತಾಪ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ಸುಜಾತಾ ಭಟ್ ಎಂಬ ವೃದ್ಧ ಮಹಿಳೆ ಸೃಷ್ಟಿಸಿದ ಅನನ್ಯ ಭಟ್ ಕಟ್ಟುಕತೆ ಪ್ರಹಸನದಲ್ಲಿ ದಿಢೀರ್ ಎಂದು ಖ್ಯಾತ ನಟನೊಬ್ಬನ ಸಹೋದರನ ಹೆಸರು ಪ್ರಸ್ತಾವಕ್ಕೆ ಬಂದಿರುವುದು ಕುತೂಹಲ ಮೂಡಿಸಿದೆ. ದಕ್ಷಿಣ ಭಾರತದ ಖ್ಯಾತ ನಟ, ಖಳನಾಯಕ ಹಾಗೂ ನಿರ್ದೇಶಕನ ಸಹೋದರ ಹೆಸರು ಈಗ ಧರ್ಮಸ್ಥಳ ಪ್ರಕರಣಕ್ಕೆ ತಳಕು ಹಾಕಿಕೊಂಡಿದೆ ಎನ್ನಲಾಗಿದೆ. ಶೀಘ್ರದಲ್ಲೇ ಎಸ್ಐಟಿ ಅವರಿಗೆ ನೋಟಿಸ್ ನೀಡುವ […]
ಧರ್ಮಸ್ಥಳ ಪ್ರಕರಣ : ದಿಢೀರ್ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು Read More »









