ದಕ್ಷಿಣ ಕನ್ನಡ

ಉಪ್ಪಿನಂಗಡಿಯ ಶ್ರೀ ಶಾರದೋತ್ಸವದಲ್ಲಿ ಶ್ರೀ ಮಹಾಭಾರತ ಸರಣಿಯ ಶತಕ ಸಂಭ್ರಮಾಚರಣೆ.

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ರಾಮನಗರ ಶಾರದೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟನ ಸ್ವರ್ಣ ಮಹೋತ್ಸವದ ಶ್ರೀ ಮಹಾಭಾರತ ಸರಣಿಯ ನೂರನೇ ಕಾರ್ಯಕ್ರಮದ ಶುಭಾಸಂಶನೆ, ಗೌರವಾರ್ಪಣೆ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಉಮೇಶ ಶೆಣೈ ರಾಮನಗರ ವಹಿಸಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಮತ್ತು ಸಾಹಿತಿಗಳಾದ ಟಿ. ನಾರಾಯಣ ಭಟ್ ರಾಮಕುಂಜ ಮಾತನಾಡಿ ರಾಮಾಯಣ,ಮಹಾಭಾರತದ ಸಂದೇಶಗಳನ್ನು ಜನರು ತಿಳಿದು ಒಳ್ಳೆಯ ಸಂಸ್ಕಾರವನ್ನು ರೂಪಿಸಿಕೊಳ್ಳಲು ಹಿಂದಕ್ಕೆ ಅನುಕೂಲವಿತ್ತು. ಇಂದಿನ ಯುವ ಪೀಳಿಗೆ […]

ಉಪ್ಪಿನಂಗಡಿಯ ಶ್ರೀ ಶಾರದೋತ್ಸವದಲ್ಲಿ ಶ್ರೀ ಮಹಾಭಾರತ ಸರಣಿಯ ಶತಕ ಸಂಭ್ರಮಾಚರಣೆ. Read More »

ಬಂಟ್ವಾಳ : 15 ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗನ ಚಿಂತೆಯಲ್ಲಿ ಮಹಿಳೆ ಅತ್ಮಹತ್ಯೆ

ಬಂಟ್ವಾಳ : ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ (68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಾಣೆಯಾಗಿದ್ದಾರೆ. ಅದೇ ಚಿಂತೆಯಲ್ಲಿದ್ದವರಿಗೆ ಮಗನ ಚಿಂತೆಯಿಂದ ರಕ್ತದ ಒತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮಾನಸಿಕವಾಗಿ ನೊಂದುಕೊಂಡು ಜೀವನದಲ್ಲಿ ಜಿಗುಪ್ಪೆ ಹೊಂದಿದ್ದ ಇವರು

ಬಂಟ್ವಾಳ : 15 ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗನ ಚಿಂತೆಯಲ್ಲಿ ಮಹಿಳೆ ಅತ್ಮಹತ್ಯೆ Read More »

ಇಂಟರ್ ಲಾಕ್ ಫ್ಯಾಕ್ಟರಿಯ ಸಿಸಿ ಕ್ಯಾಮರಾಗಳಿಗೆ ಹಾನಿ

ವಿಟ್ಲ: ಅಪ್ರಾಪ್ತ ಬಾಲಕರಿಬ್ಬರು ಖಾಸಗಿ ಸ್ಥಳದಲ್ಲಿದ್ದ ಇಂಟರ್ ಲಾಕ್ ಘಟಕದಲ್ಲಿರುವ ಸಿಸಿ ಕ್ಯಾಮರಾಗಳಿಗೆ ಹಾನಿ ಮಾಡಿ, ದೇವರ ಫೋಟೋ ಮತ್ತು ಡಿವಿಆರ್ ಅನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಪುಣಚದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಘಟನೆಯಲ್ಲಿ ಭಾಗಿಯಾದ ಇಬ್ಬರು ಅಪ್ರಾಪ್ತರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಪುಣಚ ಗ್ರಾಮದ ಪಾಲಸ್ತಡ್ಕ ನಿವಾಸಿ ಆನಂದ ಗೌಡ ಅವರ ಪತ್ನಿಯ ಹೆಸರಿನಲ್ಲಿರುವ ಇಂಡೆಸ್ಟ್ರೀಸ್ ಇಂಟರ್ ಲಾಕ್ ಘಟಕದಲ್ಲಿ ಸಿಸಿ ಕ್ಯಾಮರವನ್ನು ಅಳವಡಿಸಲಾಗಿತ್ತು. ಸಂಜೆ 6

ಇಂಟರ್ ಲಾಕ್ ಫ್ಯಾಕ್ಟರಿಯ ಸಿಸಿ ಕ್ಯಾಮರಾಗಳಿಗೆ ಹಾನಿ Read More »

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರಿನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು, ಇದರ 2025-26 ಮತ್ತು 2026-27ನೇ ಸಾಲಿನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ 28 ರಂದು ಸಮಾಜದ ಆಡಳಿತ ಮಂಡಳಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀ ಪಳಂಗಪ್ಪ ಪಾಣತ್ತಲೆಯವರು, ಉಪಾಧ್ಯಕ್ಷರಾಗಿ ಶ್ರೀ ನಾಗೇಶ್ ಕುಮಾರ್ ಕಲ್ಲುಮುಟ್ಲುರವರು, ಗೌರವ ಕಾರ್ಯದರ್ಶಿಗಳಾಗಿ ಶ್ರೀ ಸೋಮಣ್ಣ ಕುಂಭಗೌಡನ ರವರು, ಕೋಶಾಧಿಕಾರಿಗಳಾಗಿ ಶ್ರೀ ರಾಧಾಕೃಷ್ಣ ಗುತ್ತಿಗಾರುಮೂಲೆಯವರು, ಜಂಟಿ ಕಾರ್ಯದರ್ಶಿಗಳಾಗಿ ಶ್ರೀ ನಾಗೇಶ್ ಉಳುವಾರು ಬಂಟೋಡಿರವರು ಹಾಗೂ ಶ್ರೀಮತಿ ನೇಹ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರಿನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ Read More »

ಬೆಂಕಿ ಅವಘಡ : ಲಕ್ಷಾಂತರ ರೂ. ಬೆಲೆಬಾಳುವ ಬಟ್ಟೆಬರೆ ನಾಶ

ಮಂಗಳೂರು: ನಗರದ ಹಂಪನಕಟ್ಟೆಯ ಟೋಕಿಯೊ ಮಾರ್ಕೆಟ್ ಬಳಿಯ ಬಟ್ಟೆ ಅಂಗಡಿಯೊಂದರಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಬಟ್ಟೆಬರೆಗಳು ಅಗ್ನಿಗೆ ಆಹುತಿಯಾಗಿವೆ. ಕಟ್ಟಡವೊಂದರ ಮೇಲಿನ ಮಹಡಿಯಲ್ಲಿನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ನಂದಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.

ಬೆಂಕಿ ಅವಘಡ : ಲಕ್ಷಾಂತರ ರೂ. ಬೆಲೆಬಾಳುವ ಬಟ್ಟೆಬರೆ ನಾಶ Read More »

ಅಪ್ರಾಪ್ತ ವಯಸ್ಸಿನ ಬಾಲಕನೇ ಚಿನ್ನದ ಗಟ್ಟಿ ದರೋಡೆಯ ಸೂತ್ರಧಾರ

ಮಂಗಳೂರಿನಲ್ಲಿ ನಡೆದ ದರೋಡೆ ಕೃತ್ಯ ಭೇದಿಸಿದ ಪೊಲೀಸರು, 5 ಮಂದಿ ಸೆರೆ ಮಂಗಳೂರು : ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಾಫ ಎಂಬವವರನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿ ದರೋಡೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಐವರು ಆರೋಪಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಈ ಬಾಲಕನೇ ಇಡೀ ದರೋಡೆ ಕೃತ್ಯದ ಸೂತ್ರಧಾರಿ ಎಂಬ ಆಘಾತಕಾರಿ ವಿಚಾರ ತನಿಖೆಯಿಂದ ತಿಳಿದುಬಂದಿದೆ. ಉಳ್ಳಾಲದ ಕೋಟೆಕಾರು ಕೆ.ಸಿ.ರೋಡ್ ನಿವಾಸಿ ಫಾರಿಶ್(18),

ಅಪ್ರಾಪ್ತ ವಯಸ್ಸಿನ ಬಾಲಕನೇ ಚಿನ್ನದ ಗಟ್ಟಿ ದರೋಡೆಯ ಸೂತ್ರಧಾರ Read More »

ಧರ್ಮಸ್ಥಳಕ್ಕೆ ಭಕ್ತರು ಬರುವುದನ್ನು ತಡೆಯಲು ಸಂಚು ರೂಪಿಸಲಾಗಿತ್ತು : ಡಾ.ವೀರೇಂದ್ರ ಹೆಗ್ಗಡೆ

ಎಸ್‌ಐಟಿ ರಚನೆಯಿಂದ ಸತ್ಯ ಹೊರಬಂತು ಎಂದ ಧರ್ಮಾಧಿಕಾರಿ ಮಂಗಳೂರು: ಧರ್ಮಸ್ಥಳಕ್ಕೆ ಭಕ್ತರು ಭೇಟಿ ನೀಡುವುದನ್ನು ತಡೆಯುವ ಸಂಚುಕೋರರ ಉದ್ದೇಶ ಎಸ್ಐಟಿಯಿಂದ ಬಹಿರಂಗವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭಾನುವಾರ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಚಂಡಿಕಾ ಹೋಮ ನಡೆದ ನಂತರ ಬೆಳ್ತಂಗಡಿ ತಾಲ್ಲೂಕಿನ 81 ಗ್ರಾಮಸ್ಥರು ಆಯೋಜಿಸಿದ್ದ ಸತ್ಯ ದರ್ಶನ ಸಮಾವೇಶದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಐಟಿ ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಎಸ್ಐಟಿ ರಚನೆಯಾಗಿರದಿದ್ದರೆ, ಸತ್ಯ ಹೊರಬರುತ್ತಿರಲಿಲ್ಲ. ಮೊದಲ ದಿನವೇ ಎಸ್‌ಐಟಿ

ಧರ್ಮಸ್ಥಳಕ್ಕೆ ಭಕ್ತರು ಬರುವುದನ್ನು ತಡೆಯಲು ಸಂಚು ರೂಪಿಸಲಾಗಿತ್ತು : ಡಾ.ವೀರೇಂದ್ರ ಹೆಗ್ಗಡೆ Read More »

ಕಂಬಳ ವೇಳಾಪಟ್ಟಿ ಪ್ರಕಟ : ನವಂಬರ್‌ 15ರಿಂದ ಆರಂಭ

ಫೆಬ್ರವರಿ 7ರಂದು ಪುತ್ತೂರು ಕಂಬಳ ಮಂಗಳೂರು : ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳದ ಈ 2025-2026ನೇ ಸಾಲಿನ ಕೂಟಗಳಿಗೆ ಮುಹೂರ್ತ ನಿಗದಿಯಾಗಿದ್ದು, ನಿನ್ನೆ ಮೂಡುಬಿದಿರೆಯಲ್ಲಿ ನಡೆದ ಕಂಬಳ ಸಮಿತಿ ಸಭೆಯಲ್ಲಿ ಮುಂದಿನ ಋತುವಿನ ಕಂಬಳ ತಯಾರಿಯ ಬಗ್ಗೆ ಚರ್ಚೆ ನಡೆಸಲಾಗಿದೆ. ಕಂಬಳಗಳು ನವಂಬರ್‌ 15ರಿಂದ ಪ್ರಾರಂಭವಾಗಲಿವೆ. ಕಂಬಳದ ವೇಳಾಪಟ್ಟಿಯನ್ನು ನಿನ್ನೆ ಅಂತಿಮಗೊಳಿಸಲಾಗಿದೆ. ಕಳೆದ ವರ್ಷ ಹೀಗಾಗಿ ಈ ಸಾಲಿನ ಋತುವಿನಲ್ಲಿ ಕರಾವಳಿಯಿಂದ ಹೊರಗೆ ಕಂಬಳ ನಡೆಸುವ ಉಲ್ಲೇಖವಿಲ್ಲ. 2025-26ನೇ ಸಾಲಿನ ಕಂಬಳ ವೇಳಾಪಟ್ಟಿ

ಕಂಬಳ ವೇಳಾಪಟ್ಟಿ ಪ್ರಕಟ : ನವಂಬರ್‌ 15ರಿಂದ ಆರಂಭ Read More »

ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟ್. (ರಿ)ಉಪ್ಪಿನಂಗಡಿ ವತಿಯಿಂದ ಶ್ರೀ ಮಹಾಭಾರತ ಸರಣಿ 99 ನೇ ತಾಳಮದ್ದಳೆ

ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟ್. (ರಿ)ಉಪ್ಪಿನಂಗಡಿ ಸುವರ್ಣಮಹೋತ್ಸವ ವರ್ಷ 2025 ಪ್ರಯುಕ್ತ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿಯ ಸಾಂಸ್ಕೃತಿಕ ಉತ್ಸವದ ಅಂಗವಾಗಿದಿನಾಂಕ 25.09.2025 ರಂದು ಶ್ರೀ ಮಹಾಭಾರತ ಸರಣಿಯಲ್ಲಿ 99 ನೇ ತಾಳಮದ್ದಳೆ ಘೋರ ಭೀಷಣ ಕಾಳಗ ತಾಳಮದ್ದಳೆ ಜರಗಿತು ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪ್ರಕಾಶ ಅಭ್ಯಂಕರ್ ಬೆಳ್ತಂಗಡಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಅರ್ಜುನ ಅಭ್ಯಂಕರ್ ಬೆಳ್ತಂಗಡಿ, ಅರ್ಥದಾರಿಗಳಾಗಿ ದಿವಾಕರ ಆಚಾರ್ಯ, ಗೇರುಕಟ್ಟೆ(ಅರ್ಜುನ)ಪಾತಾಳ ಅಂಬಾ ಪ್ರಸಾದ್ (ಮೇದೋಹೋತ), ಸತೀಶ ಶಿರ್ಲಾಲು

ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟ್. (ರಿ)ಉಪ್ಪಿನಂಗಡಿ ವತಿಯಿಂದ ಶ್ರೀ ಮಹಾಭಾರತ ಸರಣಿ 99 ನೇ ತಾಳಮದ್ದಳೆ Read More »

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ

ಸುಳ್ಯದ ಹೆಸರನ್ನು ಸಾಹಿತ್ಯ ಕ್ಷೇತ್ರದಲ್ಲಿ ಅಜರಾಮರವಾಗಿಸಿದ ಮೇರು ಸಾಹಿತಿ ನಿರಂಜನರು ವೆಂಕಟೇಶ ಪ್ರಭು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಕೆ ಪ್ರಭು ಅವರು ಉದ್ಘಾಟಿಸಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ Read More »

error: Content is protected !!
Scroll to Top