ಧರ್ಮಸ್ಥಳ ಪ್ರಕರಣ : ತನಿಖೆ ಮುಂದುವರಿಸಲು ಎಸ್ಐಟಿಗೆ ಹೈಕೋರ್ಟ್ ಸೂಚನೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಈಗ ನಡೆಯುತ್ತಿರುವ ಎಸ್.ಐ.ಟಿ ತನಿಖೆ ಮುಂದುವರಿಯಲಿ, ಅರ್ಜಿದಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಕಿರುಕುಳ ನೀಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ. ಶುಕ್ರವಾರ ಎಸ್.ಐ.ಟಿ ತನಿಖೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗರೀಶ್ ಮಟ್ಟಣ್ಣನವರ್, ಜಯಂತ್ ಟಿ, ವಿಠಲ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದೂರುದಾರರ ಪರವಾದ ವಾದಗಳನ್ನು ಆಲಿಸಿದ ಬಳಿಕ ಎಸ್.ಐ.ಟಿ ತನಿಖೆ ಮುಂದುವರಿಯಲಿ ಎಂದು ಸೂಚಿಸಿದೆ. ಈ ಹಿಂದೆ […]
ಧರ್ಮಸ್ಥಳ ಪ್ರಕರಣ : ತನಿಖೆ ಮುಂದುವರಿಸಲು ಎಸ್ಐಟಿಗೆ ಹೈಕೋರ್ಟ್ ಸೂಚನೆ Read More »










