25ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳ ಕುಖ್ಯಾತ ಆರೋಪಿ ಬಂಧನ
ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾತಕಿ ಮಂಗಳೂರು: ಹಲವು ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರೂ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ನಿವಾಸಿ ದಿವಂಗತ ಹಸನ್ ಮಹಮ್ಮದ್ ಎಂಬವರ ಪುತ್ರ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್ (48) ಆರೊಪಿ. ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಸುಮಾರು 19 ಪ್ರಕರಣಗಳು, ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಮತ್ತು ಮಂಗಳೂರು […]
25ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳ ಕುಖ್ಯಾತ ಆರೋಪಿ ಬಂಧನ Read More »










