ಧರ್ಮಸ್ಥಳ : ಮತ್ತೆ ಉತ್ಖನನ ಆಗ್ರಹಿಸಿ ಹೈಕೋರ್ಟ್ಗೆ ರಿಟ್ ಅರ್ಜಿ
ಶವ ಹೂಳುವಾಗ ನೋಡಿದ್ದೇವೆ ಎಂದ ಇಬ್ಬರಿಂದ ಅರ್ಜಿ ಧರ್ಮಸ್ಥಳ: ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸುವಂತೆ ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡು ಎಸ್ಐಟಿಗೆ ನೊಟೀಸ್ ಜಾರಿ ಮಾಡಿದೆ. ಸ್ಥಳೀಯರಾದ ಪುರಂದರ ಗೌಡ ಹಾಗೂ ತುಕಾರಾಮ್ ಗೌಡ ಎಂಬ ಇಬ್ಬರು ಸಾಕ್ಷಿದಾರರು ನೇತ್ರಾವತಿ ಕಾಡಿನಲ್ಲಿ ಚಿನ್ನಯ್ಯ ಶವವನ್ನು ಹೂಳುವಾಗ ನೋಡಿದ್ದೇವೆ ಎಂದು […]
ಧರ್ಮಸ್ಥಳ : ಮತ್ತೆ ಉತ್ಖನನ ಆಗ್ರಹಿಸಿ ಹೈಕೋರ್ಟ್ಗೆ ರಿಟ್ ಅರ್ಜಿ Read More »










