ದಕ್ಷಿಣ ಕನ್ನಡ

ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್‌

ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿಯನ್ನು ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕಳವಳ ಮಂಗಳೂರು : ಹಿಂದೂಗಳ ಸಂಖ್ಯೆ ಹೆಚ್ಚಾಗದೆ ಇದ್ದರೆ ಭಾರತ ಮತ್ತೊಂದು ಪಾಕಿಸ್ತಾನ ಆಗಲಿದೆ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿ ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಂಕಲ್ಪವನ್ನು ಸಂಘ ಪರಿವಾರ ಮಾಡುತ್ತಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿರುವ ಕೆಲಸ ಅದೇ ಆಗಿದೆ ಎಂದಿದ್ದಾರೆ. […]

ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್‌ Read More »

ಧರ್ಮಸ್ಥಳ ಪ್ರಕರಣ : ಬುರುಡೆ ಕೇಸ್‌ಗೆ ಕೇರಳದ ರಾಜ್ಯಸಭಾ ಸದಸ್ಯನ ಲಿಂಕ್‌

ಬುರುಡೆ ಗ್ಯಾಂಗ್‌ ಕಮ್ಯುನಿಸ್ಟ್‌ ಸಂಸದನ ನೆರವು ಕೋರಿದ ವಿಚಾರ ಬಹಿರಂಗ ಧರ್ಮಸ್ಥಳ : ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಕೇರಳದ ಯೂಟ್ಯೂಬರ್‌ ಮನಾಫ್‌ ಎಂಬವನ ಹೆಸರು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಕೇರಳದ ಕಮ್ಯುನಿಸ್ಟ್‌ ಸಂಸದರೊಬ್ಬರ ಹೆಸರು ಕೇಳಿಬಂದಿದೆ. ಕಮ್ಯೂನಿಸ್ಟ್ ಪಕ್ಷದ (ಸಿಪಿಐ) ರಾಜ್ಯಸಭಾ ಸದಸ್ಯ ಸಂತೋಷ್ ಕುಮಾರ್ ಎಂಬವರಿಗೆ ಬುರುಡೆ ಪ್ರಕರಣದ ಜೊತೆ ಲಿಂಕ್‌ ಇದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಬುರುಡೆ ಗ್ಯಾಂಗ್‌ ತಲೆಬುರುಡೆಯನ್ನು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ

ಧರ್ಮಸ್ಥಳ ಪ್ರಕರಣ : ಬುರುಡೆ ಕೇಸ್‌ಗೆ ಕೇರಳದ ರಾಜ್ಯಸಭಾ ಸದಸ್ಯನ ಲಿಂಕ್‌ Read More »

ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ ದೂರು ದಾಖಲಿಸಿದ ಸೌಜನ್ಯಾ ತಾಯಿ

13 ಪೇಜ್‌ಗಳಲ್ಲಿ ಅವಮಾನಕಾರಿ ಸಂದೇಶ ಪೋಸ್ಟ್‌ ಎಂದು ಆರೋಪ ಬೆಳ್ತಂಗಡಿ: ತನ್ನ ವಿರುದ್ದ ಹಾಗೂ ಸೌಜನ್ಯಾ ಪರ ಹೋರಾಟಗಾರರ ವಿರುದ್ಧ ಅಶ್ಲೀಲವಾದ ಬರಹ, ಮಾನಹಾನಿಕರವಾದ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿರುವ ಕುರಿತು ಸೌಜನ್ಯಾ ತಾಯಿ ಕುಸುಮಾವತಿ ಸಾಮಾಜಿಕ ಜಾಲತಾಣದ 13 ಖಾತೆಗಳ ವಿರುದ್ಧ ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕುಸುಮಾವತಿ ಅವರು ಸಾಮಾಜಿಕ ಜಾಲತಾಣದಲ್ಲಿನ 13 ಪೇಜ್‌ಗಳ ವಿರುದ್ಧ ದೂರು ನೀಡಿದ್ದಾರೆ. ಅದರಂತೆ ಶುಭಾ ರೈ, ಯಶವಂತ ಗಟ್ಟಿ ಕೊಕ್ಕಡ, ದೀಪಕ್

ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ ದೂರು ದಾಖಲಿಸಿದ ಸೌಜನ್ಯಾ ತಾಯಿ Read More »

ಮಂಗಳೂರು: ಕಾಣೆಯಾಗಿದ್ದ ಕಾರ್ಮಿಕನ ಮೃತದೇಹ ಎರಡು ತಿಂಗಳ ಬಳಿಕ ನೀರಿನ ಟಾಂಕಿಯಲ್ಲಿ ಪತ್ತೆ

ಸುರತ್ಕಲ್ : ಮುಕ್ಕದಲ್ಲಿರುವ ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ‌ ಟ್ಯಾಂಕ್‌ನಲ್ಲಿ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪರಂಪುರದ ರತುವಾ ನಿವಾಸಿ ಮುಖೇಶ್ ಮಂಡಲ್ (27) ಎಂಬಾತನನ್ನು ಕೊಲೆಗೈದ ಆರೋಪದಲ್ಲಿ ಪಶ್ಚಿಮ‌ ಬಂಗಾಲ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೆ ಲಖನ್ ಎಂಬಾತನನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ.‌ ಮುಕ್ಕದಲ್ಲಿರುವ ರೋಹನ್ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುಖೇಶ್ ಮಂಡಲ್ ಜೂನ್ 24ರಂದು ಕಾಣೆಯಾಗಿದ್ದು, ಈ ಬಗ್ಗೆ

ಮಂಗಳೂರು: ಕಾಣೆಯಾಗಿದ್ದ ಕಾರ್ಮಿಕನ ಮೃತದೇಹ ಎರಡು ತಿಂಗಳ ಬಳಿಕ ನೀರಿನ ಟಾಂಕಿಯಲ್ಲಿ ಪತ್ತೆ Read More »

ಧರ್ಮಸ್ಥಳ ಪ್ರಕರಣ : ಬುರುಡೆಯನ್ನು ಮಟ್ಟಣ್ಣವರ್‌ ಮಡಿಲಿಗೆ ಹಾಕಿದ ಜಯಂತ್‌

ಷಡ್ಯಂತ್ರದ ಇನ್ನಷ್ಟು ರಹಸ್ಯಗಳು ಬಯಲು ಮಂಗಳೂರು: ಧರ್ಮಸ್ಥಳದ ಬುರುಡೆ ಈಗ ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದುನಿಂತಿದೆ. ಹೋರಾಟಗಾರ ಜಯಂತ್‌ ಟಿ. ವಿಚಾರಣೆ ವೇಳೆ ಎಸ್ಐಟಿ ಮುಂದೆ ನನಗೆ ಬುರುಡೆ ಕೊಟ್ಟಿದ್ದೇ ಗಿರೀಶ್ ಮಟ್ಟಣ್ಣನವರ್ ಎಂದಿದ್ದಾರೆ. ಬುರುಡೆ ಮೂಲ ಕೆದಕಲು ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್‌ರನ್ನು ಶುಕ್ರವಾರ ವಿಚಾರಣೆಗೆ ಕರೆಯಲಾಗಿತ್ತು. ಬೆಳ್ತಂಗಡಿಯ ಎಸ್ಐಟಿ ಠಾಣೆಯಲ್ಲಿ ತಡರಾತ್ರಿವರೆಗೂ ಇಬ್ಬರನ್ನು ಪ್ರತ್ಯೇಕವಾಗಿ ಕೂರಿಸಿ ಪ್ರಶ್ನೆಗಳನ್ನು ಕೇಳಲಾಗಿದೆ. ನನಗೆ ಬುರುಡೆ ಕೊಟ್ಟಿದ್ದು ಗಿರೀಶ್ ಮಟ್ಟಣ್ಣನವರ್‌ ಎಂದು ಜಯಂತ್ ಹೇಳಿದ್ದಾರೆ. ಆದರೆ ಗಿರೀಶ್ ಮಟ್ಟಣ್ಣನವರ್

ಧರ್ಮಸ್ಥಳ ಪ್ರಕರಣ : ಬುರುಡೆಯನ್ನು ಮಟ್ಟಣ್ಣವರ್‌ ಮಡಿಲಿಗೆ ಹಾಕಿದ ಜಯಂತ್‌ Read More »

ಧರ್ಮಸ್ಥಳ ಪ್ರಕರಣ: ಕೇರಳಕ್ಕೂ ಇದೆ ಬುರುಡೆ ಷಡ್ಯಂತ್ರದ ನಂಟು

ಕೇರಳದ ಯೂಟ್ಯೂಬರ್‌ ಮೊಬೈಲ್‌ನಲ್ಲಿದೆಯಂತೆ ಬುರುಡೆಯ ಅಸಲಿ ವಿಡಿಯೋ ಮಂಗಳೂರು: ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದ ಷಡ್ಯಂತ್ರಕ್ಕೆ ಕೇರಳದಲ್ಲೂ ಒಂದು ಲಿಂಕ್‌ ಇರುವುದು ಈಗ ಬಹಿರಂಗವಾಗಿದೆ. ಕೇರಳದ ಮನಾಫ್‌ ಎಂಬ ಯೂಟ್ಯೂಬರ್‌ ಕೇರಳದಲ್ಲಿ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದ. ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ, ದೇವಸ್ಥಾನದವರೇ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆತ ಮಲಯಾಳಂ ಯೂಟ್ಯೂಬ್‌ ಚಾನಲ್‌ಗಳು, ಟಿವಿ ವಾಹಿನಿಗಳಲ್ಲಿ ಈತ ಪ್ರಚಾರ ಮಾಡಿದ್ದ. ಈಗ ಈತನೂ ಬುರುಡೆ ಷಡ್ಯಂತ್ರದಲ್ಲಿ ಶಾಮೀಲಾಗಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅವನನ್ನು

ಧರ್ಮಸ್ಥಳ ಪ್ರಕರಣ: ಕೇರಳಕ್ಕೂ ಇದೆ ಬುರುಡೆ ಷಡ್ಯಂತ್ರದ ನಂಟು Read More »

ಧರ್ಮಸ್ಥಳ ಪ್ರಕರಣ : ಜಯಂತ್‌, ಅಭಿಷೇಕ್‌ ತಡರಾತ್ರಿ ತನಕ ವಿಚಾರಣೆ

ಬುರುಡೆ, ಸುಜಾತ ಭಟ್‌ ಎಪಿಸೋಡ್‌ ಹಿನ್ನೆಲೆಯಲ್ಲಿ ಎಸ್‌ಐಟಿ ಗ್ರಿಲ್‌ ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಸಾಕ್ಷಿ-ದೂರುದಾರನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ, ಪೊಲೀಸರು ವಶಕ್ಕೆ ಪಡೆದ ತಲೆಬುರುಡೆಯ ತನಿಖೆಯ ಭಾಗವಾಗಿ ಎಸ್‌ಐಟಿ ಅಧಿಕಾರಿಗಳು ಕಾರ್ಯಕರ್ತ ಜಯಂತ್ ಟಿ ಹಾಗೂ ಯೂಟ್ಯೂಬರ್‌ ಅಭೀಷೇಕ್‌ನನ್ನು ಗುರುವಾರ ವಿಚಾರಣೆಗೊಳಪಡಿಸಿದ್ದಾರೆ. ಜಯಂತ್‌ ಟಿ.ಯನ್ನು ತಡರಾತ್ರಿಯವರೆಗೆ ವಿಚಾರಣೆ ನಡೆದಿದ್ದು, ಬಳಿಕ ಬಿಟ್ಟುಕೊಟ್ಟು ಶುಕ್ರವಾರ ಮತ್ತೆ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ದಾಖಲಾಗಿರುವ ಸುಳ್ಳು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಗುರುವಾರ ಸುಮಾರು 20 ಸಾಕ್ಷಿಗಳಿಗೆ

ಧರ್ಮಸ್ಥಳ ಪ್ರಕರಣ : ಜಯಂತ್‌, ಅಭಿಷೇಕ್‌ ತಡರಾತ್ರಿ ತನಕ ವಿಚಾರಣೆ Read More »

ಮಂಗಳೂರು : ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದವ ಸೆರೆ

ಮಂಗಳೂರು: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆ ಎಎಸ್ಸೈ ಅಶೋಕ್ ಕೆ. ಮತ್ತು ಸಿಬ್ಬಂದಿ ಸುರೇಂದ್ರ ಕುಮಾರ್‌ ಅವರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಹಲಸೋಗೆ ಗ್ರಾಮದ ನಿವಾಸಿ ಸುಲೈಮಾನ್ (42) ಎಂಬಾತನನ್ನು ಬಂಧಿಸಲಾಗಿದೆ. ಸೆ.2ರಂದು ರಾತ್ರಿ 12.45ಕ್ಕೆ ಅಶೋಕ್ ಸಿಬ್ಬಂದಿಯೊಂದಿಗೆ ರೌಂಡ್ಸ್‌ನಲ್ಲಿದ್ದಾಗ ನಾಗುರಿಯಲ್ಲಿ ಚಿಕ್‌ಗ್ರಿಲ್ ಎಂಬ ಅಂಗಡಿ ಬಳಿ ಓಣಿಯಲ್ಲಿ ಐದಾರು ದ್ವಿಚಕ್ರ ವಾಹನಗಳ ಸಮೇತ ಏಳೆಂಟು ಮಂದಿ ನಿಂತಿದ್ದರು. ತಕ್ಷಣ ಎಎಸ್ಸೈ ಯಾಕೆ ಇಲ್ಲಿ

ಮಂಗಳೂರು : ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದವ ಸೆರೆ Read More »

ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ : ಆರೋಪಿ ಜಾಮೀನಿನಲ್ಲಿ ಬಿಡುಗಡೆ

ಎರಡು ತಿಂಗಳಿಂದ ಮಂಗಳೂರು ಜೈಲಿನಲ್ಲಿದ್ದ ಶ್ರೀಕೃಷ್ಣ ಜೆ.ರಾವ್‌ ಪುತ್ತೂರು: ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ ಸಹಪಾಠಿ ಯುವತಿಗೆ ಮಗು ಕರುಣಿಸಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ.ರಾವ್‌ಗೆ ನ್ಯಾಯಾಲಯ ಜಾಮೀನು ನೀಡಿದೆ. ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ.ರಾವ್ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯನ್ನಾಗಿ ಮಾಡಿದ್ದ. ಯುವತಿಗೆ ಮಗು ಜನಿಸಿದ್ದು, ಈಗಲೂ ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನವುಂಟು ಮಾಡುತ್ತಿದೆ. ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ

ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ : ಆರೋಪಿ ಜಾಮೀನಿನಲ್ಲಿ ಬಿಡುಗಡೆ Read More »

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಅಭಿಷೇಕ್‌ನನ್ನು ವಿಚಾರಣೆ ಮಾಡಿದ SIT

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಅನನ್ಯಾ ಭಟ್ ಸುಳ್ಳು ಕೇಸ್ ದಾಖಲಿಸಿದ ಸುಜಾತ ಭಟ್ ಅವರ ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬರ್ ಅಭಿಷೇಕ್‌ನನ್ನು SIT ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸೆ. 3 ರಂದು ದಾಖಲೆಗಳ ಸಮೇತ ಸಂಜೆ SIT ಕಚೇರಿಗೆ ಆಗಮಿಸಿದ ಅಭಿಷೇಕ್‌ನನ್ನು ಸೆ. 4 ರ ಬೆಳಗ್ಗಿನ ವರೆಗೆ SIT ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇಂದು ಕೂಡಾ ಅಭಿಷೇಕ್ ವಿಚಾರಣೆ ಮುಂದುವರೆದಿದೆ. ಅಭಿಷೇಕ್ ಬುರುಡೆಗಾಗಿ ಬಂಗ್ಲೆಗುಡ್ಡದಲ್ಲಿ ಜಯಂತ್ ಜೊತೆಗೆ ರಾತ್ರಿಯಿಡೀ ಹುಡುಕಾಟ ನಡೆಸಿದ್ದು, ಇದನ್ನು

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಅಭಿಷೇಕ್‌ನನ್ನು ವಿಚಾರಣೆ ಮಾಡಿದ SIT Read More »

error: Content is protected !!
Scroll to Top