ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್
ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿಯನ್ನು ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕಳವಳ ಮಂಗಳೂರು : ಹಿಂದೂಗಳ ಸಂಖ್ಯೆ ಹೆಚ್ಚಾಗದೆ ಇದ್ದರೆ ಭಾರತ ಮತ್ತೊಂದು ಪಾಕಿಸ್ತಾನ ಆಗಲಿದೆ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿ ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಂಕಲ್ಪವನ್ನು ಸಂಘ ಪರಿವಾರ ಮಾಡುತ್ತಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿರುವ ಕೆಲಸ ಅದೇ ಆಗಿದೆ ಎಂದಿದ್ದಾರೆ. […]
ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್ Read More »










