ಶರಣ್ ಪಂಪ್ವೆಲ್ಗೆ 2 ಲ.ರೂ. ದಂಡ ವಿಧಿಸಿದ ಹೈಕೋರ್ಟ್
ಗಣೇಶೋತ್ಸವದಲ್ಲಿ ಹೈಕೋರ್ಟ್ ಷರತ್ತು ಉಲ್ಲಂಘಿಸಿದ ಆರೋಪ ಬೆಂಗಳೂರು: ಆದೇಶ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ವಿಶ್ವ ಹಿಂದೂ ಪರಿಷತ್ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ಇದರಲ್ಲಿ ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ. ಮತ್ತು ಪೋಲಿಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್ ಆದೇಶ ನೀಡಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್ವೆಲ್ಗೆ ನಿರ್ಬಂಧ ವಿಧಿಸಿತ್ತು. […]
ಶರಣ್ ಪಂಪ್ವೆಲ್ಗೆ 2 ಲ.ರೂ. ದಂಡ ವಿಧಿಸಿದ ಹೈಕೋರ್ಟ್ Read More »










