ದಕ್ಷಿಣ ಕನ್ನಡ

ಕುಡುಪು ಗುಂಪು ಹತ್ಯೆ ಪ್ರಕರಣ : ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಕ್ರಿಕೆಟ್‌ ಆಡುವಾಗ ಕೇರಳದ ವ್ಯಕ್ತಿಯನ್ನು ಗುಂಪುಕೂಡಿ ಥಳಿಸಿ ಕೊಂದ ಪ್ರಕರಣ ಮಂಗಳೂರು: ಮಂಗಳೂರಿನ ಕುಡುಪುವಿನಲ್ಲಿ ಕಳೆದ ಏ.27ರಂದು ಕೇರಳ ಮೂಲದ ಆಶ್ರಫ್ ಎಂಬವರನ್ನು ಗುಂಡು ಹತ್ಯೆ ಮಾಡಿದ ಪ್ರಕರಣದ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಆರೋಪಿಗಳಾದ ಅನಿಲ್ ಕುಮಾರ್, ಸಾಯಿದೀಪ್, ಅನಿಲ್ ಕುಮಾರ್, ಯತಿರಾಜ್, ಮನೀಶ್ ಶೆಟ್ಟಿ, ಪ್ರದೀಪ್, ವಿವಿಯನ್ ಆಲ್ವರಿಸ್, ಶ್ರೀದತ್ತ, ಧನುಷ್, ಕಿಶೋರ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಏ.27ರರಂದು ಸಂಜೆ 5.30ರ […]

ಕುಡುಪು ಗುಂಪು ಹತ್ಯೆ ಪ್ರಕರಣ : ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌ Read More »

ಸಮೀರ್‌ ವಿರುದ್ಧ ಇನ್ನೊಂದು ಕೇಸ್‌ ದಾಖಲು

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅವಹೇಳನ ಮಾಡಿದ ಆರೋಪ ಧರ್ಮಸ್ಥಳ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಡಿಯೋ ಮಾಡಿ ಸದ್ಯ ಜಾಮೀನು ಪಡೆದು ಬಂಧನದಿಂದ ಪಾರಾಗಿರುವ ಯೂಟ್ಯೂಬರ್ ಮೊಹಮ್ಮದ್‌ ಸಮೀರ್ ವಿರುದ್ಧ ವಿಶ್ವ ಹಿಂದೂ ಪರಿಷತ್ ಸದಸ್ಯ ಮಂಜು ಜೈನ್ ಎಂಬವರು ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ

ಸಮೀರ್‌ ವಿರುದ್ಧ ಇನ್ನೊಂದು ಕೇಸ್‌ ದಾಖಲು Read More »

ಆ.24 : ನಿಂತಿಕಲ್ಲಿನಲ್ಲಿರುವ ಸಾಧನಾ ಸಹಕಾರ ಸೌಧದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ | ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಪುತ್ತೂರು ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್ ಜಂಟಿ ಆಶ್ರಯ | ದೇರಳಕಟ್ಟೆ ಜಸ್ಟೀಸ್‍ ಕೆ.ಎಸ್‍.ಹೆಗ್ಡೆ ಚಾರಿಟೇಬಲ್‍ ಆಸ್ಪತ್ರೆ ಸಹಯೋಗ

ಎಣ್ಮೂರು: ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಪುತ್ತೂರು ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್ ಜಂಟಿ ಆಶ್ರಯದಲ್ಲಿ ದೇರಳಕಟ್ಟೆ ಜಸ್ಟೀಸ್‍ ಕೆ.ಎಸ್‍.ಹೆಗ್ಡೆ ಚಾರಿಟೇಬಲ್‍ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆ.24 ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30 ರ ವರೆಗೆ ನಿಂತಿಕಲ್ಲಿನಲ್ಲಿರುವ ಸಾಧನಾ ಸಹಕಾರ ಸೌಧದ ಆವರಣದಲ್ಲಿ ನಡೆಯಲಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಶಿಬಿರ ಉದ್ಘಾಟಿಸಲಿದ್ದು, ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ

ಆ.24 : ನಿಂತಿಕಲ್ಲಿನಲ್ಲಿರುವ ಸಾಧನಾ ಸಹಕಾರ ಸೌಧದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ | ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಪುತ್ತೂರು ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್ ಜಂಟಿ ಆಶ್ರಯ | ದೇರಳಕಟ್ಟೆ ಜಸ್ಟೀಸ್‍ ಕೆ.ಎಸ್‍.ಹೆಗ್ಡೆ ಚಾರಿಟೇಬಲ್‍ ಆಸ್ಪತ್ರೆ ಸಹಯೋಗ Read More »

ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು

ಬಿ.ಎಲ್‌. ಸಂತೋಷ್‌ ಅವರನ್ನು ನಿಂದಿಸಿದ ಪ್ರಕರಣ ಉಜಿರೆ ಮನೆಯಲ್ಲಿ ತಿಮರೋಡಿ ಬೆಂಬಲಿಗರಿಂದ ಪ್ರತಿರೋಧ- ಪೊಲೀಸರ ಜೊತೆ ವಾಗ್ವಾದ ಮಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ. ಎಲ್‌. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಇಂದು ಮನೆಯಿಂದ ವಶಕ್ಕೆ ಪಡೆದುಕೊಂಡು ಕರೆದೊಯ್ದಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು ತಿಮರೋಡಿ, ಬಿಎಲ್ ಸಂತೋಷ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್‌ ಕುಲಾಲ್‌ ಎಂಬವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ

ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು Read More »

ಗಣೇಶೋತ್ಸವಕ್ಕೆ ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು

ಜನರಿಗೆ ಹಬ್ಬ ಆಚರಣೆಗೆ ಅನುಕೂಲವಾಗಲು ರೈಲ್ವೆಯಿಂದ ವ್ಯವಸ್ಥೆ ಮಂಗಳೂರು: ಮುಂಬರುವ ಗಣೇಶೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದ್ದು, ಈ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ತಮ್ಮ ಮನವಿ ಮೇರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ವಿಶೇಷ ರೈಲುಗಳನ್ನು ಘೋಷಿಸಲಾಗಿದ್ದು, ಚೌತಿಯ ಮುನ್ನಾ ದಿನದಂದು ಊರಿಗೆ ವಾಪಸಾಗಲು ಅನುಕೂಲವಾಗುವಂತೆ ಪ್ರಯಾಣಿಕರಿಗಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ

ಗಣೇಶೋತ್ಸವಕ್ಕೆ ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು Read More »

ಸುಳ್ಯ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ ನಿಂದ ಗುರುವಂದನಾ ಕಾರ್ಯಕ್ರಮ

ಸುಳ್ಯ: ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್  (ಎನ್. ಎಸ್.ಎಸ್. ಹಿರಿಯ ಸ್ವಯಂ ಸೇವಕರ ಸಂಘ ಕೆ.ವಿ‌.ಜಿ ಪಾಲಿಟೆಕ್ನಿಕ್ ಸುಳ್ಯ) ವತಿಯಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸಂಘದ ಪ್ರಥಮ ತೈಮಾಸಿಕ  ಸಭೆಯನ್ನು ಅರಂಬೂರಿನ  “ವಿಕಸನ”ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ, ಕೆ ವಿ ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು, ಗೌರವ ಸಲಹೆಗಾರ,  ಕೆ. ವಿ. ಜಿ. ಪಾಲಿಟೆಕ್ನಿಕ್ ನ  ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ್ ಸಿ. ಬಿಳಿನೆಲೆ,  ವ್ಯಕ್ತಿತ್ವ ವಿಕಸನ ತರಬೇತುದಾರೆ, ಎನ್ನೆಂಸಿಯ

ಸುಳ್ಯ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ ನಿಂದ ಗುರುವಂದನಾ ಕಾರ್ಯಕ್ರಮ Read More »

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ವ್ಯವಹಾರ 412.92 ಕೋಟಿ, ಶೇ.99.25 ಸಾಲ ವಸೂಲಾತಿ, 1.67 ಕೋಟಿ ರೂ. ಲಾಭ : ತಾರನಾಥ ಕಾಯರ್ಗ

ಸವಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25 ನೇ ಸಾಲಿನಲ್ಲಿ 412.92 ಕೋಟಿ ವಾರ್ಷಿಕ ವ್ಯವಹಾರ ನಡೆಸಿದೆ. ಸಂಘದ ಆಡಿಟ್ ನಡೆದು ಸತತ 23ನೇ ಬಾರಿಗೆ “ಎ” ತರಗತಿ ಆಡಿಟ್ ವರ್ಗೀಕರಣಣದೊಂದಿಗೆ ಶೇಕಡಾ 99.25% ಸಾಲ ವಸೂಲಾತಿಯೊಂದಿಗೆ ರೂ 1.67 ಕೋಟಿ ಲಾಭಗಳಿಸಿದೆ. ಸಂಘವು ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಪ್ರಶಸ್ತಿಗೆ ಭಾಜನವಾಗಿದೆ ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ತಿಳಿಸಿದ್ದಾರೆ. ಸಂಘದಲ್ಲಿ 3525 ಸದಸ್ಯರಿದ್ದು, ರೂ. 5.72 ಕೋಟಿ ಪಾಲುಬಂಡವಾಳ ಮತ್ತು ರೂ.

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ವ್ಯವಹಾರ 412.92 ಕೋಟಿ, ಶೇ.99.25 ಸಾಲ ವಸೂಲಾತಿ, 1.67 ಕೋಟಿ ರೂ. ಲಾಭ : ತಾರನಾಥ ಕಾಯರ್ಗ Read More »

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶದಿಂದ ಹಣ : ಇ.ಡಿ. ಪರಿಶೀಲನೆ

ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ ಬರುತ್ತಿರುವ ಕುರಿತು ಹಲವು ದೂರು ದಾಖಲು ಧರ್ಮಸ್ಥಳ : ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಲು ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ ಹರಿದುಬಂದಿದೆ ಎಂಬ ಆರೋಪದ ಬಗ್ಗೆ ಪರಿಶೀಲನೆ ನಡೆಸಲು ಜಾರಿ ನಿರ್ದೇಶನಾಲಯ ಮುಂದಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಯೂಟ್ಯೂಬರ್‌ಗಳಿಗೆ ವಿದೇಶಗಳಿಂದ ಭಾರಿ ಮೊತ್ತದ ಹಣ ಬಂದಿರುವ ಅನುಮಾನವಿದೆ ಎಂದು ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ದಾಖಲೆಗಳ ಪರಿಶೀಲನೆ ಮಾಡುವಂತೆ

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶದಿಂದ ಹಣ : ಇ.ಡಿ. ಪರಿಶೀಲನೆ Read More »

ಸರ್ಕಾರದಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿ : ಕ್ಯಾ.ಬ್ರಿಜೇಶ್‌ ಚೌಟ ಆರೋಪ

ಕೃಷ್ಣಾಷ್ಟಮಿ ಸಂದರ್ಭ ಧ್ವನಿವರ್ಧಕ ಬಳಕೆ ತಡೆದ ಪೊಲೀಸರ ವಿರುದ್ಧ ಆಕ್ರೋಶ ಮಂಗಳೂರು: ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಕಠಿಣ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸೇರಿದಂತೆ ಹಲವು ಹಬ್ಬದ ಆಚರಣೆ ಸಂದರ್ಭ ಧ್ವನಿವರ್ಧಕ ಬಳಸುವುದಕ್ಕೆ ಪೊಲೀಸರು ಅವಕಾಶ ನೀಡದೆ ಷರತ್ತುಗಳನ್ನು ವಿಧಿಸಿ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕ್ಯಾ.ಚೌಟ, ತುಳುನಾಡು ದೈವಾರಾಧನೆ,

ಸರ್ಕಾರದಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿ : ಕ್ಯಾ.ಬ್ರಿಜೇಶ್‌ ಚೌಟ ಆರೋಪ Read More »

ಅನನ್ಯಾ ಭಟ್‌ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿರುವ ಅನನ್ಯಾ ಭಟ್‌ ಬೆಂಗಳೂರು: ಅನನ್ಯಾ ಭಟ್ ಎಂಬ ವೈದ್ಯಕೀಯ ವಿದ್ಯಾರ್ಥಿನಿ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ. ಡಿಜಿ&ಐಜಿಪಿ ಆದೇಶದಂತೆ ಮುಂದಿನ ವಿಚಾರಣೆಗಾಗಿ ಅನನ್ಯಾ ಭಟ್ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿದೆ. 2003ರಲ್ಲಿ ಧರ್ಮಸ್ಥಳ ದೇವಸ್ಥಾನದ ಪರಿಸರದಿಂದ ತನ್ನ ಪುತ್ರಿ ಅನನ್ಯಾ ಭಟ್ ಕಾಣೆಯಾಗಿದ್ದ ಬಗ್ಗೆ ತಾಯಿ ಸುಜಾತ ಭಟ್ ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನ್ನ ಮಗಳು ಅನನ್ಯಾ ಭಟ್ ಮಣಿಪಾಲದಲ್ಲಿ ವೈದ್ಯಕೀಯ

ಅನನ್ಯಾ ಭಟ್‌ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ Read More »

error: Content is protected !!
Scroll to Top