ದಕ್ಷಿಣ ಕನ್ನಡ

ಮಹಾಭಾರತ ಸರಣಿಯ 64ನೇ ತಾಳಮದ್ದಳೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ  ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಕನಕಾಂಗಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ಪ್ರಕಾಶ ಅಭ್ಯಂಕರ ಬೆಳ್ತಂಗಡಿ, ಕಿಶೋರ್ ಶೆಟ್ಟಿ ಮೂಡಾಯಿರು ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಜುನ ಅಭ್ಯಂಕರ್ ಬೆಳ್ತಂಗಡಿ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ(ಬಲರಾಮ ), ಶ್ರೀಧರ ಎಸ್ ಪಿ ಸುರತ್ಕಲ್( ಕೌರವ ), ಹರೀಶ ಆಚಾರ್ಯ ಬಾರ್ಯ(ಶ್ರೀಕೃಷ್ಣ), […]

ಮಹಾಭಾರತ ಸರಣಿಯ 64ನೇ ತಾಳಮದ್ದಳೆ Read More »

ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುಧಾರಾಣಿ ದಿವಾಕರ ಆಯ್ಕೆ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದನೆ

ಸುಳ್ಯ: ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸದಸ್ಯೆ ಸುಧಾರಾಣಿ ದಿವಾಕರ ಗೌಡ ಕಡಿರಮೂಲೆ ಅವರನ್ನು ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದಿಸಲಾಯಿತು. ಸಭೆಯಲ್ಲಿ ಮಾತನಾಡಿದ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಉಪಾಧ್ಯಕ್ಷ ಯು. ಪಿ ರಾಮಕೃಷ್ಣ ಮಾತನಾಡಿ, ಸಹಕಾರ ಸಂಘದಲ್ಲಿ ಇನ್ನಷ್ಟು ಸ್ಥಾನವನ್ನು ಪಡೆದು ಅಭಿವೃದ್ಧಿ ಕೆಲಸವನ್ನು, ಸಾಧನೆಯನ್ನು ಮಾಡಿ

ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುಧಾರಾಣಿ ದಿವಾಕರ ಆಯ್ಕೆ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದನೆ Read More »

ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಪೊಲೀಸರಿಂದ ದಾಳಿ | 10 ಮಂದಿ ಬಂಧನ, ನಗದು, ಸೊತ್ತುಗಳು ವಶ

ಬಿ.ಸಿ.ರೋಡ್: ಅಕ್ರಮ ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಿ, ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ  ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಇಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್‌, ಸಂಶುದ್ದೀನ್‌,

ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಪೊಲೀಸರಿಂದ ದಾಳಿ | 10 ಮಂದಿ ಬಂಧನ, ನಗದು, ಸೊತ್ತುಗಳು ವಶ Read More »

ಸವಣೂರು-ಬೆಳ್ಳಾರೆ ರಸ್ತೆಯಲ್ಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ದಾರಿ ಸೂಚನಾ ಫಲಕ ಅನಾವರಣ

ಸವಣೂರು: ಬೆಳ್ಳಾರೆ-ಸವಣೂರು ರಸ್ತೆಯ ಪರಣೆಯಲ್ಲಿ ಸವಣೂರು  ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ದಾರಿ ಸೂಚಿಸುವ ಫಲಕ ಇಂದು ಲೋಕರ್ಪಣೆಗೊಂಡಿತು. ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ ಅವರು ಸೂಚನಾ ಫಲಕವನ್ನು ಕೊಡುಗೆಯಾಗಿ ನೀಡಿದ್ದಾರೆ. ನಾಮಫಲಕ ಲೋಕಾರ್ಪಣಾ ಸಂದರ್ಭದಲ್ಲಿ ಸವಣೂರು ಶ್ರೀ  ವಿಷ್ಣುಮೂರ್ತಿ  ದೇವಾಲಯದ ಜಾತ್ರೋತ್ಸವ ಸಮಿತಿ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಸವಣೂರು ಗ್ರಾಮ ದೈವ ಶ್ರೀರಾಡಿ‌ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಪೂರ್ವಾಧ್ಯಕ್ಷ ಪ್ರಜ್ವಲ್ ಕೆ.ಆರ್. ಕೋಡಿಬೈಲು,

ಸವಣೂರು-ಬೆಳ್ಳಾರೆ ರಸ್ತೆಯಲ್ಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ದಾರಿ ಸೂಚನಾ ಫಲಕ ಅನಾವರಣ Read More »

ಉಜಿರೆಯ ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ

ಬೆಳ್ತಂಗಡಿ : ಉಜಿರೆಯ ಎಸ್.ಡಿ.ಯಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ. ಇವರು ಡಾ.ಎ.ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ಅಭಿವೃದ್ಧಿ- ರುಡ್‍ ಸೆಟ್‍ ನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಎಸ್.ಡಿ.ಯಂ ಕಾಲೇಜಿನ ಸಮಾಜಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿ ಮತ್ತು ಕಾಲೇಜಿನ B.voc ವಿಭಾಗದ

ಉಜಿರೆಯ ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ Read More »

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ

ಮಂಗಳೂರು: ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷ ಮಹೇಶ್ ನಡುತೋಟರವರು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಚುಣಾವಣೆಯಲ್ಲಿ ಸ್ಫರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಹೇಶ್‍ ನಡುತೋಟ ಅವರು ಸುಬ್ರಹ್ಮಣ್ಯದ ಬಿಳಿನೆಲೆ ಗ್ರಾಮದ ಕೈಕಂಬದ ನಡುತೊಟ ಮನೆಯವರು. ಮಂಗಳೂರಿನಲ್ಲಿ ಉದ್ಯಮಿ ಯಾಗಿ ಕಳೆದ 15 ವರುಷದಿಂದ ನೆಲೆಸಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿದ್ದಾರೆ. ದಿವಂಗತ ಚೆನ್ನಕೇಶವ ಗೌಡ ನಡುತೋಟ ಮತ್ತು ರುಕ್ಮಿಣಿ ದಂಪತಿ

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ Read More »

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಕಾರ್ಯಕಾರಿ ಸಮಿತಿಗೆ ಎನ್ನೆಂಸಿಯ ಡಾ. ಅನುರಾಧಾ ಕುರುಂಜಿ ಆಯ್ಕೆ

ಸುಳ್ಯ : ಮಂಗಳೂರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಅನುರಾಧಾ ಕುರುಂಜಿಯವರು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದ ಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಈ ಸಮಿತಿಯು  ಮುಂದಿನ ಎರಡು ವರ್ಷಗಳ ಕಾಲ ಮುಂದುವರಿಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದ ಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಕಾರ್ಯಕಾರಿ ಸಮಿತಿಗೆ ಎನ್ನೆಂಸಿಯ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

ಫೆ. 9: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ಚುನಾವಣೆ

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಆಡಳಿತ ಮಂಡಳಿಯ ನಿರ್ದೇಶಕರುಗಳ ಚುನಾವಣೆ ಫೆ. 9ರಂದು ನಡೆಯಲಿದೆ. ಸಹಕಾರ ಭಾರತಿಯ ಬೆಂಬಲಿತ ಅಭ್ಯರ್ಥಿಯಾಗಿ ಒಟ್ಟು 17 ಅಭ್ಯರ್ಥಿಗಳು ಕಣಕಿಳಿಯಲಿದ್ದಾರೆ. ಈ ಪೈಕಿ ಸಾಮಾನ್ಯ ಕ್ಷೇತ್ರದಿಂದ 11 ಅಭ್ಯರ್ಥಿಗಳು, ಮಹಿಳಾ ಮೀಸಲಾತಿಯಿಂದ 2 ಅಭ್ಯರ್ಥಿಗಳು, ಹಿಂದುಳಿದ  ‘ ಎ ‘ ವರ್ಗದಿಂದ 1 ಅಭ್ಯರ್ಥಿ, ಹಿಂದುಳಿದ ‘ ಬಿ ‘ ವರ್ಗದಿಂದ 1 ಅಭ್ಯರ್ಥಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ದಿಂದ 1

ಫೆ. 9: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ಚುನಾವಣೆ Read More »

ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು , ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ

ವಿಟ್ಲ :  ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು, ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮ ಚಂದಳಿಕೆ ಭಾರತ್ ಆಡಿಟೋರಿಯಂ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷ  ದಿನಕರ ಕುಲಾಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಜೀವ ವಿಮೆಯ ಮಾಹಿತಿಯನ್ನು ಪುತ್ತೂರು ಅಂಚೆ ಕಚೇರಿಯ ಮಾರ್ಕೆಟಿಂಗ್ ಮ್ಯಾನೇಜರ್ ಗುರುಪ್ರಸಾದ್ ನೀಡಿದರು. ಬಳಿಕ ವಿಟ್ಲ ವಲಯದ ಸದಸ್ಯರ ವಿಮಾ ನೊಂದಾವಣೆ ಮಾಡಲಾಯಿತು. ವಿಟ್ಲ ವಲಯದ ಅಧ್ಯಕ್ಷ ಲೀಯೋ ಡಿ ಲಸ್ರಾದೊ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ 

ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು , ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ Read More »

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ  ಸಾಮೂಹಿಕ ಧರಣಿ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ನಂತೂರು ಜಂಕ್ಷನ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರ, ಭ್ರಮರಕೊಟ್ಲು ಟೋಲ್ ಗೇಟ್ ತೆರವು, ಹೊಸ ಟೋಲ್ ಗೇಟ್ ನಿರ್ಮಿಸುವ ಮುನ್ನ ಟೋಲ್ ಗೇಟ್ ನಿಯಮಾವಳಿ ಪಾಲನೆ, ನಂತೂರು ಮೇಲ್ಸೇತುವೆ ಹಾಗೂ ಕೂಳೂರು ಸೇತುವೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಮಿತಿ ಮುಂದಿಟ್ಟಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮುನೀರ್ ಕಾಟಿಪಳ್ಳ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ  ಸಾಮೂಹಿಕ ಧರಣಿ Read More »

error: Content is protected !!
Scroll to Top