ಮಂಗಳೂರು : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು
ಡಿಕ್ಕಿಯ ರಭಸಕ್ಕೆ 50 ಮೀಟರ್ ದೂರ ಎಸೆಯಲ್ಪಟ್ಟ ಸವಾರ ಸುರತ್ಕಲ್: ಕಾರು ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಸುರತ್ಕಲ್ ಸಮೀಪ ಮುಕ್ಕ ಜಂಕ್ಷನ್ನಲ್ಲಿ ಭಾನುವಾರ ನಡೆದಿದೆ. ಮೃತರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ (61) ಎಂದು ಗುರುತಿಸಲಾಗಿದೆ. ಚೇಳಾಯರಿನ ಹನುಮಂತ ಎಂಬವರ ಮಗ ವಿಶ್ವನಾಥ (16) ಗಾಯಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಎಸಗಿದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಪೊಲೀಸರು […]
ಮಂಗಳೂರು : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು Read More »










