ದಕ್ಷಿಣ ಕನ್ನಡ

ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು

ಬಿ.ಎಲ್‌. ಸಂತೋಷ್‌ ಅವರನ್ನು ನಿಂದಿಸಿದ ಪ್ರಕರಣ ಉಜಿರೆ ಮನೆಯಲ್ಲಿ ತಿಮರೋಡಿ ಬೆಂಬಲಿಗರಿಂದ ಪ್ರತಿರೋಧ- ಪೊಲೀಸರ ಜೊತೆ ವಾಗ್ವಾದ ಮಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ. ಎಲ್‌. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಇಂದು ಮನೆಯಿಂದ ವಶಕ್ಕೆ ಪಡೆದುಕೊಂಡು ಕರೆದೊಯ್ದಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು ತಿಮರೋಡಿ, ಬಿಎಲ್ ಸಂತೋಷ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್‌ ಕುಲಾಲ್‌ ಎಂಬವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ […]

ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು Read More »

ಗಣೇಶೋತ್ಸವಕ್ಕೆ ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು

ಜನರಿಗೆ ಹಬ್ಬ ಆಚರಣೆಗೆ ಅನುಕೂಲವಾಗಲು ರೈಲ್ವೆಯಿಂದ ವ್ಯವಸ್ಥೆ ಮಂಗಳೂರು: ಮುಂಬರುವ ಗಣೇಶೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದ್ದು, ಈ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ತಮ್ಮ ಮನವಿ ಮೇರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ವಿಶೇಷ ರೈಲುಗಳನ್ನು ಘೋಷಿಸಲಾಗಿದ್ದು, ಚೌತಿಯ ಮುನ್ನಾ ದಿನದಂದು ಊರಿಗೆ ವಾಪಸಾಗಲು ಅನುಕೂಲವಾಗುವಂತೆ ಪ್ರಯಾಣಿಕರಿಗಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ

ಗಣೇಶೋತ್ಸವಕ್ಕೆ ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು Read More »

ಸುಳ್ಯ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ ನಿಂದ ಗುರುವಂದನಾ ಕಾರ್ಯಕ್ರಮ

ಸುಳ್ಯ: ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್  (ಎನ್. ಎಸ್.ಎಸ್. ಹಿರಿಯ ಸ್ವಯಂ ಸೇವಕರ ಸಂಘ ಕೆ.ವಿ‌.ಜಿ ಪಾಲಿಟೆಕ್ನಿಕ್ ಸುಳ್ಯ) ವತಿಯಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸಂಘದ ಪ್ರಥಮ ತೈಮಾಸಿಕ  ಸಭೆಯನ್ನು ಅರಂಬೂರಿನ  “ವಿಕಸನ”ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ, ಕೆ ವಿ ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು, ಗೌರವ ಸಲಹೆಗಾರ,  ಕೆ. ವಿ. ಜಿ. ಪಾಲಿಟೆಕ್ನಿಕ್ ನ  ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ್ ಸಿ. ಬಿಳಿನೆಲೆ,  ವ್ಯಕ್ತಿತ್ವ ವಿಕಸನ ತರಬೇತುದಾರೆ, ಎನ್ನೆಂಸಿಯ

ಸುಳ್ಯ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ ನಿಂದ ಗುರುವಂದನಾ ಕಾರ್ಯಕ್ರಮ Read More »

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ವ್ಯವಹಾರ 412.92 ಕೋಟಿ, ಶೇ.99.25 ಸಾಲ ವಸೂಲಾತಿ, 1.67 ಕೋಟಿ ರೂ. ಲಾಭ : ತಾರನಾಥ ಕಾಯರ್ಗ

ಸವಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25 ನೇ ಸಾಲಿನಲ್ಲಿ 412.92 ಕೋಟಿ ವಾರ್ಷಿಕ ವ್ಯವಹಾರ ನಡೆಸಿದೆ. ಸಂಘದ ಆಡಿಟ್ ನಡೆದು ಸತತ 23ನೇ ಬಾರಿಗೆ “ಎ” ತರಗತಿ ಆಡಿಟ್ ವರ್ಗೀಕರಣಣದೊಂದಿಗೆ ಶೇಕಡಾ 99.25% ಸಾಲ ವಸೂಲಾತಿಯೊಂದಿಗೆ ರೂ 1.67 ಕೋಟಿ ಲಾಭಗಳಿಸಿದೆ. ಸಂಘವು ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಪ್ರಶಸ್ತಿಗೆ ಭಾಜನವಾಗಿದೆ ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ತಿಳಿಸಿದ್ದಾರೆ. ಸಂಘದಲ್ಲಿ 3525 ಸದಸ್ಯರಿದ್ದು, ರೂ. 5.72 ಕೋಟಿ ಪಾಲುಬಂಡವಾಳ ಮತ್ತು ರೂ.

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ವ್ಯವಹಾರ 412.92 ಕೋಟಿ, ಶೇ.99.25 ಸಾಲ ವಸೂಲಾತಿ, 1.67 ಕೋಟಿ ರೂ. ಲಾಭ : ತಾರನಾಥ ಕಾಯರ್ಗ Read More »

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶದಿಂದ ಹಣ : ಇ.ಡಿ. ಪರಿಶೀಲನೆ

ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ ಬರುತ್ತಿರುವ ಕುರಿತು ಹಲವು ದೂರು ದಾಖಲು ಧರ್ಮಸ್ಥಳ : ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಲು ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ ಹರಿದುಬಂದಿದೆ ಎಂಬ ಆರೋಪದ ಬಗ್ಗೆ ಪರಿಶೀಲನೆ ನಡೆಸಲು ಜಾರಿ ನಿರ್ದೇಶನಾಲಯ ಮುಂದಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಯೂಟ್ಯೂಬರ್‌ಗಳಿಗೆ ವಿದೇಶಗಳಿಂದ ಭಾರಿ ಮೊತ್ತದ ಹಣ ಬಂದಿರುವ ಅನುಮಾನವಿದೆ ಎಂದು ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ದಾಖಲೆಗಳ ಪರಿಶೀಲನೆ ಮಾಡುವಂತೆ

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶದಿಂದ ಹಣ : ಇ.ಡಿ. ಪರಿಶೀಲನೆ Read More »

ಸರ್ಕಾರದಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿ : ಕ್ಯಾ.ಬ್ರಿಜೇಶ್‌ ಚೌಟ ಆರೋಪ

ಕೃಷ್ಣಾಷ್ಟಮಿ ಸಂದರ್ಭ ಧ್ವನಿವರ್ಧಕ ಬಳಕೆ ತಡೆದ ಪೊಲೀಸರ ವಿರುದ್ಧ ಆಕ್ರೋಶ ಮಂಗಳೂರು: ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಕಠಿಣ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸೇರಿದಂತೆ ಹಲವು ಹಬ್ಬದ ಆಚರಣೆ ಸಂದರ್ಭ ಧ್ವನಿವರ್ಧಕ ಬಳಸುವುದಕ್ಕೆ ಪೊಲೀಸರು ಅವಕಾಶ ನೀಡದೆ ಷರತ್ತುಗಳನ್ನು ವಿಧಿಸಿ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕ್ಯಾ.ಚೌಟ, ತುಳುನಾಡು ದೈವಾರಾಧನೆ,

ಸರ್ಕಾರದಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿ : ಕ್ಯಾ.ಬ್ರಿಜೇಶ್‌ ಚೌಟ ಆರೋಪ Read More »

ಅನನ್ಯಾ ಭಟ್‌ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿರುವ ಅನನ್ಯಾ ಭಟ್‌ ಬೆಂಗಳೂರು: ಅನನ್ಯಾ ಭಟ್ ಎಂಬ ವೈದ್ಯಕೀಯ ವಿದ್ಯಾರ್ಥಿನಿ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ. ಡಿಜಿ&ಐಜಿಪಿ ಆದೇಶದಂತೆ ಮುಂದಿನ ವಿಚಾರಣೆಗಾಗಿ ಅನನ್ಯಾ ಭಟ್ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿದೆ. 2003ರಲ್ಲಿ ಧರ್ಮಸ್ಥಳ ದೇವಸ್ಥಾನದ ಪರಿಸರದಿಂದ ತನ್ನ ಪುತ್ರಿ ಅನನ್ಯಾ ಭಟ್ ಕಾಣೆಯಾಗಿದ್ದ ಬಗ್ಗೆ ತಾಯಿ ಸುಜಾತ ಭಟ್ ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನ್ನ ಮಗಳು ಅನನ್ಯಾ ಭಟ್ ಮಣಿಪಾಲದಲ್ಲಿ ವೈದ್ಯಕೀಯ

ಅನನ್ಯಾ ಭಟ್‌ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ Read More »

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ | 13 ಸ್ಥಾನಗಳ ಪೈಕಿ 8 ಸ್ಥಾನ ಕಾಂಗ್ರೆಸ್‍ ತೆಕ್ಕೆಗೆ | ಬಿಜೆಪಿಗೆ ಹಿನ್ನಡೆ

ಕಡಬ: ಇಲ್ಲಿನ ಪಟ್ಟಣ ಪಂಚಾಯತ್‌ನ 13 ವಾರ್ಡ್ಗಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ವಿಜೇತರ ವಿವರ ವಾರ್ಡ್ 1-ಕಳಾರ: ಹಿಂದುಳಿದ ವರ್ಗ ಎ’ ಮಹಿಳೆಗೆ ಮೀಸಲಾದ ಕಳಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ತಮನ್ನಾ ಜಬೀನ್ 201 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರೇಮಾ

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ | 13 ಸ್ಥಾನಗಳ ಪೈಕಿ 8 ಸ್ಥಾನ ಕಾಂಗ್ರೆಸ್‍ ತೆಕ್ಕೆಗೆ | ಬಿಜೆಪಿಗೆ ಹಿನ್ನಡೆ Read More »

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್‌ : ಇ.ಡಿ. ತನಿಖೆಗೆ ಸಂಸದ ಕೋಟ ಆಗ್ರಹ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದ ಶ್ರೀನಿವಾಸ ಪೂಜಾರಿ ಉಡುಪಿ: ಧರ್ಮಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ ತರುವ ಸಲುವಾಗಿ ಅಪಪ್ರಚಾರ ಮಾಡಲು ವಿದೇಶಗಳಿಂದ ಹಣ ಬಂದಿರುವ ಅನುಮಾನ ವ್ಯಕ್ತಪಡಿಸಿರುವ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಧರ್ಮಸ್ಥಳದ ಕುರಿತಾಗಿ ವ್ಯಾಪಕವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಈ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್‌ : ಇ.ಡಿ. ತನಿಖೆಗೆ ಸಂಸದ ಕೋಟ ಆಗ್ರಹ Read More »

ಉಪ್ಪಿನಂಗಡಿ : ಮಹಿಳೆಯ ಸರ ಕಿತ್ತುಕೊಂಡು ಹೋಗಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಪಡುವೆಟ್ಟು ಎಂಬಲ್ಲಿ ಕಳೆದ ಜೂನ್ 4ರಂದು ಮನೆಯ ಗೇಟು ಮುಂಭಾಗದಲ್ಲಿ ನಿಂತಿದ್ದ ಮಹಿಳೆಯೋರ್ವರ ಕತ್ತಿನಿಂದ 6 ಪವನ್ ತೂಕದ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದು ಎಳೆದುಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತನಾಗಿರುತ್ತಾರೆ. ಆರೋಪಿಯಿಂದ 4,54,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೈಕ್ ಬಗ್ಗೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ

ಉಪ್ಪಿನಂಗಡಿ : ಮಹಿಳೆಯ ಸರ ಕಿತ್ತುಕೊಂಡು ಹೋಗಿದ್ದ ಆರೋಪಿ ಬಂಧನ Read More »

error: Content is protected !!
Scroll to Top