ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ : ಇಂದಿನಿಂದ ಎಸ್‌ಐಟಿ ತನಿಖೆ ಶುರು

ತನಿಖಾ ತಂಡಕ್ಕೆ ಹೆಚ್ಚುವರಿಯಾಗಿ 20 ಪೊಲೀಸ್‌ ಅಧಿಕಾರಿಗಳ ನೇಮಕ ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎಂದು ಆರೋಪಿಸಿದ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿ ಬುಧವಾರದಿಂದ ತನಿಖೆ ಆರಂಭಿಸಲಿದೆ. ನಾಲ್ವರು ಐಪಿಎಸ್‌ ಅಧಿಕಾರಿಗಳ ಎಸ್‌ಐಟಿ ತಂಡ ರಚಿಸಲಾಗಿದ್ದು, ಇದಕ್ಕೆ ನಿನ್ನೆ ಮತ್ತೆ 20 ಅಧಿಕಾರಿಗಳನ್ನು ನೇಮಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ಇಂದು ಧರ್ಮಸ್ಥಳಕ್ಕೆ ತೆರಳಿ ಮೊದಲು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ […]

ಧರ್ಮಸ್ಥಳ ಪ್ರಕರಣ : ಇಂದಿನಿಂದ ಎಸ್‌ಐಟಿ ತನಿಖೆ ಶುರು Read More »

ವಿಟ್ಲದಲ್ಲಿ ಕಾರಿಗೆ ಮಿನಿ ಟಿಪ್ಪರ್‌ ಡಿಕ್ಕಿ : ನವವಿವಾಹಿತ ಸಾವು

ಸಹೋದರಿ ಮತ್ತು ಮಗುವಿಗೆ ಗಂಭೀರ ಗಾಯ ವಿಟ್ಲ: ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಸೋಮವಾರ ಸಂಭವಿಸಿದೆ. ಅನೀಶ್ ಅನಂತಾಡಿ (34) ಮೃತ ದುರ್ದೈವಿ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರಿಗೆ, ವಿಟ್ಲದಿಂದ ಕಲ್ಲಡ್ಕ ಕಡೆಗೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು

ವಿಟ್ಲದಲ್ಲಿ ಕಾರಿಗೆ ಮಿನಿ ಟಿಪ್ಪರ್‌ ಡಿಕ್ಕಿ : ನವವಿವಾಹಿತ ಸಾವು Read More »

ಬಂಟ್ವಾಳ ತಾಲೂಕು ಗೌಡ ಸಂಘದಲ್ಲಿ ಆಟಿಡೊಂಜಿ ದಿನ ಸಂಪನ್ನ

ವಿಟ್ಲ: ಬಂಟ್ವಾಳ ತಾಲೂಕಿನ ಶಾಂತಿನಗರದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಘಟಕಾಧ್ಯಕ್ಷೆ ಶ್ರೀಮತಿ ಅಮಿತಾಕೃಷ್ಣ ಕುಡಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 20ರಂದು ಅಕ್ಷಯ ಸಭಾಭವನದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಸಂಘದ ಎಲ್ಲಾ ವಿಭಾಗಗಳು ಸಂಯುಕ್ತವಾಗಿ ಇದನ್ನು ಆಯೋಜಿಸಿದ್ದವು. ವಿಶಿಷ್ಟ ಶೈಲಿಯ ಉದ್ಘಾಟನೆ ಪುತ್ತೂರಿನ ಗೌಡ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆಯವರು ಲೋಟಕ್ಕೆ ನಾಣ್ಯ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೀಪ ಪ್ರಜ್ವಲಿಸಿದ ಬಹುಮುಖ ಪ್ರತಿಭೆಯ ಉದ್ಯಮಿ, ತರಬೇತುಗಾರ್ತಿ ಲತಾ ಪ್ರಸಾದ್ ಕುಧ್ಪಾಜೆ

ಬಂಟ್ವಾಳ ತಾಲೂಕು ಗೌಡ ಸಂಘದಲ್ಲಿ ಆಟಿಡೊಂಜಿ ದಿನ ಸಂಪನ್ನ Read More »

ಬಹುಕೋಟಿ ರೂಪಾಯಿ ವಂಚಕ ರೋಶನ್‌ ಸಲ್ಡಾನನ ವಿರುದ್ಧ ಸಿಐಡಿ ತನಿಖೆ

ಮೋಸ ಹೋದ ಹಲವು ಉದ್ಯಮಿಗಳಿಂದ ದೂರು ದಾಖಲು ಮಂಗಳೂರು : ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ಬಹುಕೋಟಿ ರೂಪಾಯಿ ವಂಚಕ ರೋಶನ್ ಸಲ್ಡಾನನಿಂದ ವಂಚನೆಗೊಳಗಾದ ಒಬ್ಬೊಬ್ಬರೇ ಈಗ ದೂರು ನೀಡಲು ಮುಂದಾಗುತ್ತಿದ್ದಾರೆ. ಬಿಹಾರ ಮೂಲದ ಉದ್ಯಮಿಯೊಬ್ಬರಿಗೆ ಸಲ್ಡಾನ ಭೂ ಖರೀದಿಸಿಕೊಡುವುದಾಗಿ ನಂಬಿಸಿ 10 ಕೋಟಿ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಸೆನ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ವಂಚನೆಯ ಮೊತ್ತ 10 ಕೋ.ರೂ. ಅಥವಾ ಅದಕ್ಕಿಂತ ಹೆಚ್ಚಿದ್ದರೆ ಸಿಐಡಿ

ಬಹುಕೋಟಿ ರೂಪಾಯಿ ವಂಚಕ ರೋಶನ್‌ ಸಲ್ಡಾನನ ವಿರುದ್ಧ ಸಿಐಡಿ ತನಿಖೆ Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ಮಂಗಳೂರು: ಕಳೆದ ಮೇ 27ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪಿಕಪ್‌ ಚಾಲಕ ಕೊಳತ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಬಂಧಿತ ಆರೋಪಿ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಆರೋಪಿ ಶಾಹಿತ್ ಯಾನೆ ಸಾಹಿತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಈತನನ್ನು ಹೆಚ್ಚಿನ ತನಿಖೆಗಾಗಿ

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಕೆಸರ್ಡ್ ಒಂಜಿ ದಿನ ನೇಜಿ ನಾಟಿ | ಹಡಿಲು ಬಿದ್ದ ಕೃಷಿ ಭೂಮಿಯನ್ನು ಫಲವತ್ತತೆ ಮಾಡುವ ನಿಟ್ಟಿನಲ್ಲಿ ನೇಜಿ ನಾಟಿ ಮಾಡಿದ ಕೃಷಿ ಸಖಿಯರು

ಕಡಬ: ಹಡಿಲು ಬಿದ್ದ ಕೃಷಿ ಭೂಮಿಯನ್ನು ಫಲವತ್ತತೆ ಮಾಡುವ ನಿಟ್ಟಿನಲ್ಲಿ ಕೆಸರ್ಡ್ ಒಂಜಿ ದಿನ ನೇಜಿ ನಾಟಿ ಕಾರ್ಯಕ್ರಮ ಕಡಬ ತಾಲೂಕಿನ ಬಲ್ಪ ಗ್ರಾಮ ಪಂಚಾಯತ್ ಬೀದಿಗುಡ್ಡೆ ಕಾಂಜಿ ಎಂಬಲ್ಲಿ ಇಂದು ನಡೆಯಿತು. ಬಲ್ಪ, ಎಡಮಂಗಲ, ಸುಬ್ರಮಣ್ಯ ಕೃಷಿ ಸಖಿಯರ ಮುತುವರ್ಜಿಯಿಂದ ಕಡಬ ತಾಲ್ಲೂಕಿನ ಎಲ್ಲಾ ಕೃಷಿ ಸಖಿಯರು ಮತ್ತು ಪಶು ಸಖಿಯರು ಸ್ಥಳಿಯ ಮನೆಗಳ ಸದಸ್ಯರುಗಳು,ಒಕ್ಕೂಟಗಳ ಅಧ್ಯಕ್ಷರುಗಳು,ಸ್ವ ಸಹಾಯ‌ ಗುಂಪುಗಳ ಸದಸ್ಯರುಗಳು ಸೇರಿಕೊಂಡು ಕೃಷಿ ಇಲಾಖೆ ಪಂಜ ಹೊಬಳಿ ಕೇಂದ್ರ,ಕಡಬ ತಾಲೂಕು ಪಂಚಾಯತ್ ಡೇ ಎನ್‌

ಕೆಸರ್ಡ್ ಒಂಜಿ ದಿನ ನೇಜಿ ನಾಟಿ | ಹಡಿಲು ಬಿದ್ದ ಕೃಷಿ ಭೂಮಿಯನ್ನು ಫಲವತ್ತತೆ ಮಾಡುವ ನಿಟ್ಟಿನಲ್ಲಿ ನೇಜಿ ನಾಟಿ ಮಾಡಿದ ಕೃಷಿ ಸಖಿಯರು Read More »

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ

ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ಅಪಘಾತ ಮಂಗಳೂರು: ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ ಇಂದು ಮುಂಜಾನೆ ಅಂಕೋಲಾ ಸಮೀಪ ತೋಡಿಗೆ ಉರುಳಿ ಬಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐದು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಅಂಕೋಲಾ ಸಮೀಪ ಅಗಸೂರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆ ಬದಿ ಹರಿಯುತ್ತಿರುವ ತೋಡಿಗೆ ಪಲ್ಟಿಯಾಗಿದೆ. ಈ ವೇಳೆ ಪ್ರಯಾಣಿಕರೆಲ್ಲ ಮುಂಜಾನೆಯ ಸುಖನಿದ್ರೆಯಲ್ಲಿದ್ದರು. ಕೂಡಲೇ ಸ್ಥಳೀಯರು ಧಾವಿಸಿ ಬಂದು

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ Read More »

ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್‍ ಇನ್‍ ಸ್ಪೆಕ್ಟರ್ ಆತ್ಮಹತ್ಯೆ

ಬಂಟ್ವಾಳ: ಗ್ರಾಮಾಂತರ ಪೊಲೀಸ್‌ ಠಾಣೆಯ ಸಬ್ ಇನ್‍ ಸ್ಪೆಕ್ಟರ್ ರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಉತ್ತರಕನ್ನಡದ ನಿವಾಸಿ ಕೀರಪ್ಪ (54) ಎಂದು ಆತ್ಮಹತ್ಯೆ ಮಾಡಿಕೊಂಡವರು. ಅವರು ಶಿರಸಿ ಠಾಣೆಯಿಂದ ಸುಮಾರು 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದರು. ಅವರ ಕುಟುಂಬ ಉತ್ತರ ಕನ್ನಡದಲ್ಲಿಯೇ ವಾಸವಿದ್ದು, ಕೀರಪ್ಪ ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಶನಿವಾರ ಬೆಳಿಗ್ಗೆಯಿಂದ ಕರ್ತವ್ಯಕ್ಕೆ ಹಾಜರಾಗದೇ, ಫೋನ್ ಕರೆಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದ ಕಾರಣದಂತೆ ಸಹೋದ್ಯೋಗಿ

ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್‍ ಇನ್‍ ಸ್ಪೆಕ್ಟರ್ ಆತ್ಮಹತ್ಯೆ Read More »

ಸುಳ್ಯದ ಯುವಕ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಸಾವು

ಸಹಪಾಠಿಯ ಮನೆಗೆ ಹೋದ ವೇಳೆ ಸಂಭವಿಸಿದ ದುರಂತ ಸುಳ್ಯ: ಸುಳ್ಯದ ಯುವಕ ಹದಿಹರೆಯದ ಯುವಕನೊಬ್ಬ ಕೇರಳದ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ಸಂಭವಿಸಿದೆ. ಈತ ಮಂಗಳೂರಿನಲ್ಲಿ ಕಲಿಯುತ್ತಿದ್ದರು. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಬಾಳಿಕಲ ನಿವಾಸಿ, ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರ ಪುತ್ರ, ಮಂಗಳೂರಿನ ಖಾಸಗಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ (19) ಮೃತಪಟ್ಟಿರುವ ದುರ್ದೈವಿ. ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಆಸ್ತಿಕ್ ರಾಘವ್

ಸುಳ್ಯದ ಯುವಕ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಸಾವು Read More »

ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣ: SIT ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ. ಸಂಬಂಧಿಸಿದ ಹಾಗೆ ತನಿಖೆ ನಡೆಸಲು ರಾಜ್ಯ ಸರ್ಕಾರ SIT (ವಿಶೇಷ ತನಿಖಾ ತಂಡ) ವನ್ನು ರಚಿಸಿದೆ. ಡಾ. ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ಒಟ್ಟು ನಾಲ್ಕು ಅಧಿಕಾರಿಗಳ ತಂಡವನ್ನು ರಚನೆ ಮಾಡಲಾಗಿದೆ. ಈ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಎಂ. ಎನ್. ಅನುಚೇತ್ ಮತ್ತು ಸೌಮ್ಯಲತಾ ಇದ್ದಾರೆ. ತನ್ನನ್ನು ಬಳಸಿಕೊಂಡು ಧರ್ಮಸ್ಥಳದ ಸುತ್ತ ಹಲವಾರು ಹೆಣಗಳನ್ನು ಹೂಳಲಾಗಿದೆ ಎಂದು ಕೆಲ ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ

ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣ: SIT ರಚಿಸಿದ ರಾಜ್ಯ ಸರ್ಕಾರ Read More »

error: Content is protected !!
Scroll to Top