ಬೆಳ್ಳಂಬೆಳಗ್ಗೆ ಆನೆ ದಾಳಿ : ವ್ಯಕ್ತಿ ಮೃತ್ಯು
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಬಳಿಯ ಮುರತ್ತಮೇಲ್ ಎಂಬಲ್ಲಿ ಆನೆಯೊಂದು ವ್ಯಕ್ತಿ ಮೇಲೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮುರತ್ತಮೇಲ್ ನಿವಾಸಿ ಬಾಲಕೃಷ್ಣ ಶೆಟ್ಟಿ (60) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎರಡು ಆನೆಗಳು ಜತೆಯಾಗಿ ಸಾಗಿ ಬರುತ್ತಿದ್ದ ಸಂದರ್ಭ ದಾಳಿ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸೌತಡ್ಕ ದೇವಸ್ಥಾನದಿಂದ ಕೇವಲ ಒಂದು ಕಿ.ಮೀ.ನಷ್ಟು ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಾಲಕೃಷ್ಣ ಶೆಟ್ಟಿ ಅವರು ಸೌತಡ್ಕ […]
ಬೆಳ್ಳಂಬೆಳಗ್ಗೆ ಆನೆ ದಾಳಿ : ವ್ಯಕ್ತಿ ಮೃತ್ಯು Read More »










